Friday, March 29, 2024
Google search engine
Homeತುಮಕೂರು ಲೈವ್ಅಂಬ್ಯುಲೆನ್ಸ್ ನಲ್ಲಿ ಬಂದರೂ ಸಿಕ್ಕಿಬಿದ್ದರು...

ಅಂಬ್ಯುಲೆನ್ಸ್ ನಲ್ಲಿ ಬಂದರೂ ಸಿಕ್ಕಿಬಿದ್ದರು…

ಪಾವಗಡ: ತಾಲ್ಲೂಕಿನ ಗುಂಡಾರ್ಲಹಳ್ಳಿಗೆ ಬುಧವಾರ ಬಾಡಿಗೆ ಆಧಾರದ ಮೇಲೆ ಜನರನ್ನು ಕರೆತಂದ ಅಂಬ್ಯುಲೆನ್ಸ್ ಅನ್ನು ತಡೆದು ಚಾಲಕನ್ನು ಗ್ರಾಮಸ್ಥರು ಪೊಲೀಸರ ವಶಕ್ಕೆ ಒಪ್ಪಿಸಿದರು.


ಕಾರ್ಟೂನ್ ಕಾರ್ನರ್: ಮುಸ್ತಫ ಕೆ.ಎಂ. ರಿಪ್ಪನ್ ಪೇಟೆ


ಗ್ರಾಮಕ್ಕೆ ಅನುಮಾನಾಸ್ಪದವಾಗಿ ಬಂದ ಅಂಬ್ಯುಲೆನ್ಸ್ ನಿಂದ ಮಹಿಳೆ ಹಾಗೂ ಇತರರು ಇಳಿದಿದ್ದು, ಯಾವುದೇ ರೋಗ ಇಲ್ಲದವರು ಅಂಬ್ಯುಲೆನ್ಸ್ ನಲ್ಲಿ ಬಂದಿರುವ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂಬ್ಯುಲೆನ್ಸ್ ವಶಪಡಿಸಿಕೊಂಡಿದ್ದಾರೆ.

8 ಸಾವಿರ ಹಣ ಪಡೆದು 3 ಮಂದಿಯನ್ನು ಕರೆತಂದು ಗುಂಡಾರ್ಲಹಳ್ಳಿಯಲ್ಲಿ ಇಳಿಸಲಾಗಿದೆ. ಅಂಬ್ಯುಲೆನ್ಸ್ ನಲ್ಲಿ ಬಂದವರು ಯಾವ ಗ್ರಾಮದವರು ಎಂಬ ಬಗ್ಗೆ ಅಧಿಕಾರಿಗಳು ವಿಚಾರಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?