ತುಮಕೂರು ಲೈವ್

ಅಪಘಾತ: ವ್ಯಕ್ತಿ ಸಾವು

ತುಮಕೂರು: ಗುಬ್ಬಿ ತಾಲೂಕಿನ ಕಲ್ಲೂರು ಬಿಟ್ಟಗೊಂಡನಹಳ್ಳಿ ಬಳಿ ದ್ವಿಚಕ್ರ ವಾಹನಕ್ಕೆ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕಾಡಶೆಟ್ಟಿಹಳ್ಳಿಯ ರಾಮಣ್ಣ ಎಂದು ಗುರುತಿಸಲಾಗಿದೆ.

ಡಿಕ್ಕಿ ಹೊಡೆದ ವಾಹನದಲ್ಲಿ ದೇವರನ್ನು ಇಟ್ಟುಕೊಂಡು ಬರುತ್ತಿದ್ದರು ಎಂದು ತಿಳಿದುಬಂದಿದೆ

Comment here