Thursday, April 18, 2024
Google search engine
Homeಜಸ್ಟ್ ನ್ಯೂಸ್ಎಂ ಎಸ್ಸಿ ಯಲ್ಲಿ ಚಿನ್ನದ ಪದಕ ಪಡೆದ ಸೌಮ್ಯ

ಎಂ ಎಸ್ಸಿ ಯಲ್ಲಿ ಚಿನ್ನದ ಪದಕ ಪಡೆದ ಸೌಮ್ಯ

Publicstory


ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕು, ಬೆಳಗುಲಿ ಗ್ರಾಮದ B. A. ಉದಯಕುಮಾರ್ ಜೈನ್ ಹಾಗೂ ಯಶೋಧ ಇವರ ಮಗಳಾದ ಬಿ.ಯು. ಸೌಮ್ಯ ಇವರು ಎಂ.ಎಸ್ಸಿ (Organic Chemistry) ಅಂತಿಮ ವರ್ಷದ ಪದವಿಯಲ್ಲಿ ಪ್ರಥಮ ರ‌್ಯಾಂಕ್ ಹಾಗೂ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿತಂದಿದ್ದಾರೆ.


ತಾಲ್ಲೂಕಿನ ಅಭಿಮಾನ

ಸೌಮ್ಯ ಅವರ ಈ ಸಾಧನೆಯಿಂದ ತಾಲ್ಲೂಕು ಅಭಿಮಾನ‌ ಪಡುವಂತಾಗಿದೆ. ಅವರ ಈ ಸಾಧನೆ ತಾಲ್ಲೂಕಿನ ಇತರೆ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದು ಆಮ್ ಆದ್ಮಿ ಪಾರ್ಟಿಯ ಚಿಕ್ಕನಾಯಕನಹಳ್ಳಿ ಅಭ್ಯರ್ಥಿ ಮಹಾವೀರ ಜೈನ್ ಹೇಳಿದ್ದಾರೆ.

ಇವರು ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ತುಮಕೂರು ವಿಶ್ವವಿದ್ಯಾನಿಲಯದ Organic Chemistry ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ವ್ಯಾಸಂಗ ನಡೆಸಿದ್ದರು.

ಈಚೆಗೆ ನಡೆದ ತುಮಕೂರು ವಿಶ್ವವಿದ್ಯಾನಿಲಯದ 15 ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹಾಗೂ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ ಸದಸ್ಯರಾದ ಪ್ರೊ.ಸುಷ್ಮಾ ಯಾದವ್ ಇವರು ಕುಮಾರಿ ಬಿ.ಯು. ಸೌಮ್ಯ ಳಿಗೆ ರ‌್ಯಾಂಕ್ ಪ್ರಮಾಣಪತ್ರ ಹಾಗೂ ಚಿನ್ನದ ಪದಕ ಪ್ರಧಾನ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?