Friday, March 29, 2024
Google search engine
Homeತುಮಕೂರು ಲೈವ್ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಯ ಬ್ರಹ್ಮರಥೋತ್ಸವ

ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಯ ಬ್ರಹ್ಮರಥೋತ್ಸವ

https://youtu.be/znJ2kvizMDg

Y.N.Hosakote: ವೈಎನ್ ಹೊಸಕೋಟೆ: ಹೋಬಳಿಯ ಮಾರಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರದಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ದೇವರ ಗದ್ದುಗೆ

ಕರ್ನಾಟಕದಲ್ಲಿ ಏಕಕಾಲಕ್ಕೆ ನಾಯಕನಹಟ್ಟಿ, ವದನಕಲ್ಲು, ಮಾರಮ್ಮನಹಳ್ಳಿ ಕೊಂಡ್ಲಹಳ್ಳಿ ಮತ್ತು ಎರಡುಕೆರೆ ಗ್ರಾಮಗಳಲ್ಲಿ ಪಾಲ್ಗುಣ ಮಾಸದ ಚಿತ್ತಾ ನಕ್ಷತ್ರ ದಿನ ರಥೋತ್ಸವ ನಡೆಯುವುದು ಸಂಪ್ರದಾಯವಾಗಿದೆ.

ನಾಯಕನಹಟ್ಟಿ ಮತ್ತು ಮಾರಮ್ಮನಹಳ್ಳಿಗಳಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಮಾಧಿಗಳಿವೆ.

ಎಂದಿನಂತೆ ರಥವನ್ನು ಭಕ್ತರು ಭಕ್ತಿಭಾವದಿಂದ ಎಳೆದರು. ಬಾಳೆಹಣ್ಣು ಮತ್ತು ಮೆಣಸನ್ನು ತೂರಿ ಭಕ್ತಿ ಸಮರ್ಪಿಸಿದರು. ರಥದ ಗಾಲಿಗಳಿಗೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು.

ನಂದಿಕೋಲು ಕುಣಿತ ದೊಂದಿಗೆ ಪ್ರಾರಂಭವಾಗಿ ಗ್ರಾಮದ ಹೊರವಲಯದ ಹೊರ ಮಠದವರೆಗೆ ರಥ ಸಾಗಿ ಹಿಂತಿರುಗಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?