Friday, March 29, 2024
Google search engine
Homeತುಮಕೂರು ಲೈವ್ಹಾವನ್ನೇ ಕಚ್ಚಿ ಸಾಯಿಸಿದ ಭೂಪನ ಬಂಧನ

ಹಾವನ್ನೇ ಕಚ್ಚಿ ಸಾಯಿಸಿದ ಭೂಪನ ಬಂಧನ

ಮುಳಬಾಗಿಲು : ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿದ ಮೂಲಕ ರಾಜ್ಯದಲ್ಲಿ ವೈರಲ್ ಆಗಿದ್ದ ವ್ಯಕ್ತಿಯನ್ನು ಮುಳಬಾಗಿಲು ವಲಯದ ವಲಯದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಹಲವು ಮಾಧ್ಯಮಗಳು ಸುದ್ದಿ ಮಾಡಿದ್ದವು.

ಇದನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಆತನನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

https://publicstory.in/ಕುಡಿದ-ಅಮಲಲ್ಲಿ-ಹಾವನ್ನೆ-ಕಚ್ಚಿದ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?