Saturday, April 27, 2024
Google search engine
Homeಜಸ್ಟ್ ನ್ಯೂಸ್ಕೊರೊನಾ: ಕಲಾಪ ಸ್ಥಗಿತಗೊಳಿಸಲು ಪಾವಗಡ ವಕೀಲರ‌ ನಿರ್ಧಾರ

ಕೊರೊನಾ: ಕಲಾಪ ಸ್ಥಗಿತಗೊಳಿಸಲು ಪಾವಗಡ ವಕೀಲರ‌ ನಿರ್ಧಾರ

Publicstory.in


Pavagada: ಇಲ್ಲಿ‌ನ ಹಿರಿಯ ಶ್ರೇಣಿ ನ್ಯಾಯಾಲಯದ ಸಿಬ್ಬಂದಿಯೊಬ್ಬರ ಪತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಕಾರಣ ನ್ಯಾಯಾಲಯ ಕಲಾಪದಲ್ಲಿ ಭಾಗವಹಿಸದಿರಲು ಇಲ್ಲಿನ ವಕೀಲರ ಸಂಘ ನಿರ್ಧಾರ ಕೈಗೊಂಡಿದೆ.

ಪತಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಬ್ಬಂದಿ ಈಗ ಕ್ವಾರಂಟೈನ್ ನಲ್ಲಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಭಯಭೀತರಾಗಿರುವ ವಕೀಲರು ಸಂಘದ ಸಾಮಾನ್ಯ ಸಭೆ ನಡೆಸಿದರು. ವಕೀಲ‌ರೆಲ್ಲರ ಸಲಹೆಯ ಮೇರೆಗೆ ಹದಿನಾಲ್ಕು ದಿನಗಳ ಕಾಲ ಕೆಲಸ ಸ್ಥಗಿತಗೊಳಿಸಲು ನಿರ್ಧರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?