Friday, April 12, 2024
Google search engine
Homeತುಮಕೂರ್ ಲೈವ್ಚಿರತೆ‌‌ ದಾಳಿ: ವ್ಯಕ್ತಿಗೆ ಗಾಯ

ಚಿರತೆ‌‌ ದಾಳಿ: ವ್ಯಕ್ತಿಗೆ ಗಾಯ

ತುಮಕೂರು: ಜಿಲ್ಲೆಯ ಮಧುಗಿರಿ ಗುರಮ್ಮನ ಕಟ್ಟೆ ಬಳಿ ಚಿರತೆ ದಾಳಿ ನಡೆಸಿದ್ದು
ಕುರಿ ಕಾಯಲು ಹೋಗಿದ್ದ ವ್ಯಕ್ತಿಯನ್ನು ಗಾಯಗೊಳಿಸಿದೆ.

ಸಂಜೆ ಸುಮಾರು 5 ರ ಸಮಯದಲ್ಲಿ ಚಿರತೆ ದಾಳಿ ಮಾಡಿದ್ದು ಗುರುಮ್ಮನ ಕಟ್ಟೆ ವಾಸಿ ಲೋಕೇಶ್ ಗೆ ಗಂಭೀರವಾಗಿ ಗಾಯವಾಗಿದೆ

ಹೆಚ್ವಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆ ಗೆ ಕರೆ ತರಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?