Thursday, April 25, 2024
Google search engine
Homeತುಮಕೂರು ಲೈವ್ಜಮೀರ್, ಇಬ್ರಾಹಿಂ ಬಂಧನಕ್ಕೆ ಸೊಗಡು ಶಿವಣ್ಣ ಆಗ್ರಹ

ಜಮೀರ್, ಇಬ್ರಾಹಿಂ ಬಂಧನಕ್ಕೆ ಸೊಗಡು ಶಿವಣ್ಣ ಆಗ್ರಹ

Publicstory. in


ತುಮಕೂರು: ಕೊರೊನ ಜನರನ್ನು ಕಾಡುತ್ತಿರುವ ನಡುವೆಯೇ ಹಬ್ಬ ಆಚರಣೆಗೆ ಪತ್ರ ಬರೆದಿರುವ ಸಿ.ಎಂ.ಇಬ್ರಾಹಿಂ, ಜಮೀರ್ ಅಹಮದ್ ಮತ್ತು ಹ್ಯಾರೀಸ್ ಅವರನ್ನು ಬಂಧಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನ ಸೋಂಕು ವ್ಯಾಪಕವಾಗಿ ದೇಶಾದ್ಯಂತ ಹರಡುತ್ತಿರುವ ಹೊತ್ತಿನಲ್ಲಿ ಈ ಮುಖಂಡರು ಏನೂ ಅರಿವಿಲ್ಲದವರಂತೆ ನಡೆದುಕೊಂಡಿರುವುದು ಅಕ್ಷಮ್ಯ. ಹಾಗಾಗಿ ಈ ಮುಖಂಡರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಧಿಸಬೇಕು ಎಂದು ಒತ್ತಾಯಿಸಿದರು.

ಜಮೀರ್ ಅಹಮದ್, ಸಿ.ಎಂ.ಇಬ್ರಾಹಿಂ ಮತ್ತು ಹ್ಯಾರೀಸ್ ದೇಶದ್ರೋಹಿಗಳು. ಒಂದು ರೀತಿಯ ನಾಗರಿಕ ಭಯೋತ್ಪಾದಕರು. ಅವರು ಕೊರೊನ ರೋಗ ಮತ್ತಷ್ಟು ಹರಡಲು ಯೋಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಸ್ಮಿಮರು ಸರ್ಕಾರದ ಸವಲತ್ತುಗಳನ್ನು ಬಳಿಸಿಕೊಂಡು ದೇಶಕ್ಕೆ ಕಂಟಕವಾಗಿದ್ದಾರೆ. ಇಂತಹ ಕೃತ್ಯಗಳು ನಿಲ್ಲಬೇಕು. ದೇಶ ರಕ್ಷಣೆ ಎಲ್ಲರ ಜವಾಬ್ದಾರಿಯಾಗಬೇಕು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?