Friday, March 29, 2024
Google search engine
Homeತುಮಕೂರ್ ಲೈವ್ತುಮಕೂರಿನಲ್ಲಿ ಸಿಐಟಿಯು ಮೂಡಿಸಿದ ಕೆಂಪು ಮೆರವಣಿಗೆ

ತುಮಕೂರಿನಲ್ಲಿ ಸಿಐಟಿಯು ಮೂಡಿಸಿದ ಕೆಂಪು ಮೆರವಣಿಗೆ

ತುಮಕೂರು:ಸಿಐಟಿಯು 14ನೇ ರಾಜ್ಯಮಟ್ಟದ ಸಮ್ಮೇಳನದ ಭಾಗವಾಗಿ ಟೌನ್ ಹಾಲ್ ವೃತ್ತದಿಂದ ಗಾಜಿನಮನೆವರೆಗೆ ಸಾವಿರಾರು ಕಾರ್ಮಿಕರು ಬೃಹತ್ ಮೆರವಣಿಗೆ ಮಾಡಿದರು.

ಸ್ಕೀಮ್ ನೌಕರರು, ಕೈಗಾರಿಕಾ ಕಾರ್ಮಿಕರು, ಸಂಘಟಿತ, ಅಸಂಘಟಿತ ಕಾರ್ಯಕರ್ತರು, ಟೈಲರ್, ಹಮಾಲಿ, ಮನೆಗೆಲಸಗಾರರು ಸೇರಿದಂತೆ ಸುಮಾರು 10 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಭಗತ್ ಸಿಂಗ್ ಅವರ ಕುರಿತ ನಾಟಕ ಗಮನ ಸೆಳೆಯಿತು.

ಗಾಜಿನ ಮನೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ವೇದಿಕೆಯಲ್ಲಿ ತಪನ್ ಸೇನ್, ಡಾ.ಹೇಮಲತ, ಎ.ಕೆ.ಪದ್ಮನಾಭನ್, ಎಸ್,ವರಲಕ್ಷ್ಮಿ, ಮೀನಾಕ್ಷಿ ಸುಂದರಂ ಕೆ.ದೊರೈರಾಜ್, ಸಯ್ಯದ್ ಮುಜೀಬ್ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?