ಕಾರ್ಟೂನ್ ಕಾರ್ನರ್: ಮುಸ್ತಾಫ ಕೆ.ಎಂ. ರಿಪ್ಪನ್ ಪೇಟೆ
ತುಮಕೂರು: ಲಾಕ್ ಡೌನ್ ಇದ್ದರೂ ಮದ್ಯ ಮಾರಾಟ ಮಾಡಿರುವ ಆರೋಪದಲ್ಲಿ ಜಿಲ್ಲೆಯಲ್ಲಿ ಮೂರು ಬಾರ್ ಗಳ ಸನ್ನದ್ದು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಿಲ್ಲೆಯ ತುಮಕೂರು ತಾಲೂಕು ಮಲ್ಲಸಂದ್ರದಲ್ಲಿರುವ ಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್, ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿಯಲ್ಲಿರುವ ಹನುಮನ್ ವೈನ್ಸ್,, ಕುಣಿಗಲ್ ತಾಲೂಕು ಉಜನಿ ಗ್ರಾಮದಲ್ಲಿರುವ ವೆಂಕಟೇಶ್ವರ ಬಾರ್ ಅಂಡ್ ರೆಸ್ಟೋರೆಂಟ್ ಸನ್ನದ್ದುಗಳ ಮಾಲೀಕರು ಸನ್ನದ್ದು ಷರತ್ತು ಉಲ್ಲಂಘಿಸಿ ದುರುಪಯೋಗಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಜಿಲ್ಲಾಧಿಕಾರಿ ಆದೇಶಿದ್ದಾರೆ.
Comment here