Monday, April 15, 2024
Google search engine
Homeತುಮಕೂರು ಲೈವ್ದೇವಾಂಗರ ಬೀದಿ ಸೀಲ್ಡ್ ಡೌನ್‌‌ ನೆರವು

ದೇವಾಂಗರ ಬೀದಿ ಸೀಲ್ಡ್ ಡೌನ್‌‌ ನೆರವು

ಚಿಕ್ಕನಾಯಕನಹಳ್ಳಿ: ಪುರಸಭಾ ವ್ಯಾಪ್ತಿಯ ದೇವಾಂಗರ ಬೀದಿ ಸೀಲ್ ಡೌನ್ ಆಗಿದ್ದು ಅಲ್ಲಿನ ಕೊರೋನಾ ಪೀಡಿತ ಪ್ರದೇಶದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಿ ಅವರಿಗೆ ದಿನನಿತ್ಯದ ವಸ್ತುಗಳಾದ ದಿನಸಿ, ತರಕಾರಿ, ಅಗತ್ಯ ಔಷಧಿಗಳನ್ನು ನೀಡಿ ಧೈರ್ಯ ತುಂಬಲಾಹಿತು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರು, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಚೇತನ್ ಗಂಗಾಧರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಲ್ಲೇಶ್ ರವರು ಮತ್ತು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಮಚಂದ್ರಯ್ಯ ನವರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?