Saturday, April 13, 2024
Google search engine
HomeUncategorizedನ್ಯಾಯಾಧೀಶರ ಮನೆಯಲ್ಲಿ ಕಳ್ಳತನ

ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ

Publicstory


ತಿಪಟೂರು : ನಗರದ ವಿನಾಯಕ ನಗರದಲ್ಲಿ ನ್ಯಾಯಾಧೀಶರ ನಿವಾಸದಲ್ಲಿ ಕಳ್ಳತನ ನಡೆದಿದ್ದು ಸೋಮವಾರ ರಾತ್ರಿ ಪ್ರಕರಣ ತಿಪಟೂರು ನಗರಠಾಣೆಯಲ್ಲಿ ದೂರು ದಾಖಲಾಗಿದೆ.

ತಿಪಟೂರು ನ್ಯಾಯಾಲಯದ ನ್ಯಾಯಾಧೀಶ ಚಂದನ್‍ರ ಕುಟುಂಬಸ್ಥರು ಮದುವೆಯ ಸಂಬಂಧ ಮೇ.24 ರಿಂದ ಜೂ.5ರವರಗೆ ಊರಿನಲ್ಲಿ ಇರುವುದಿಲ್ಲ.

ಇದನ್ನು ಗಮನಿಸಿದ ಕಳ್ಳರು ಹೊಂಚು ಹಾಕಿ ಹಿಂಭಾಗಿಲಿನಿಂದ ಬಂದು ಕಳ್ಳತನ ಮಾಡಿದ್ದು ಜೂ.6 ರಂದು ಸೋಮವಾರ ಮನೆಗೆ ಬಂದಾಗ ಅವರ ಗಮನಕ್ಕೆ ಬಂದಿದೆ. ಪ್ರಕರಣದಲ್ಲಿ ಕಳ್ಳರು ಮನೆಯಲ್ಲಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ ಮಾಡಿದ್ದಾರೆ.

ಸುಮಾರು 1 ಲಕ್ಷ 11 ಸಾವಿರ ಮೌಲ್ಯದ ಕಳ್ಳತನ ನಡೆದಿದ್ದು 46 ಸಾವಿರ ನಗದು, 600 ಗ್ರಾಂ ಬೆಳ್ಳಿ ವಸ್ತುಗಳು, ಸಿಸಿ ಕ್ಯಾಮರಾದ ಡಿವಿಆರ್ ಕಳುವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?