Saturday, April 13, 2024
Google search engine
HomeUncategorizedಬಾಲಕನಿಗೆ ಚೂರಿ ಇರಿತ

ಬಾಲಕನಿಗೆ ಚೂರಿ ಇರಿತ

ತುಮಕೂರು: ಬಾಲಕನ್ನೊಬ್ಬನಿಗೆ ಚೂರಿಯಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ.

ಚೂರಿ‌ ಇರಿತಕ್ಕೆ ಒಳಗಾದ ಬಾಲಕನನ್ನು ವಿನೋದ್ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ.

ಘಟನೆ ದಿಬ್ಬೂರಿನಲ್ಲಿ ನಡೆದಿದೆ. ಬಾಲಕನ ಸ್ನೇಹಿತ ಮಂಜುನಾಥ್ ಅವರನ್ನು ಮೂವರು ದುಷ್ಕರ್ಮಿಗಳು ಬಡಿಯುತ್ತಿದ್ದರು. ಇದನ್ನು ನೋಡಲು ಹೋದ ಬಾಲಕನಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?