Tuesday, April 16, 2024
Google search engine
Homeಜಸ್ಟ್ ನ್ಯೂಸ್ಮೇ 31ರ ವರೆಗೆ ಲಾಕ್ ಡೌನ್. ಸಿನಿಮಾ, ಹೋಟೆಲ್, ಶಾಲೆ ಇಲ್ಲ

ಮೇ 31ರ ವರೆಗೆ ಲಾಕ್ ಡೌನ್. ಸಿನಿಮಾ, ಹೋಟೆಲ್, ಶಾಲೆ ಇಲ್ಲ

New Delhi: ದೇಶಾದ್ಯಂತ ಮೇ 31ರ ವರೆಗೆ ಲಾಕ್ ಡೌನ್ ವಿಸ್ತರಣೆ.
ಮುಂದಿನ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ.
ಇಂದು ಮಧ್ಯರಾತ್ರಿಯಿಂದ ಲಾಕ್‌ಡೌನ್ 4.0 ಜಾರಿ.
ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ವಿಸ್ತರಣೆ.
ದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತರಣೆ.
ಮಾರ್ಗ ಸೂಚಿ ಹೊರಡಿಸಿದ ಕೇಂದ್ರ ಗೃಹ ಇಲಾಖೆ.
4ನೇ ಹಂತದ ಲಾಕ್‌ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ.

ಏನು ಹೇಳುತ್ತೆ ಮಾರ್ಗಸೂಚಿ


ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಕಠಿಣ ನಿಯಮ ಜಾರಿ.
ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ.
ಹೋಟೆಲ್&ರೆಸ್ಟೋರೆಂಟ್ ಚಿತ್ರಮಂದಿರಗಳು ಬಂದ್.
ವಾಹನಗಳಲ್ಲಿ ಅಂತರರಾಜ್ಯ ಪ್ರಯಾಣಕ್ಕೆ ಅವಕಾಶ.
ರಾತ್ರಿ 7ರಿಂದ ಬೆಳಗ್ಗೆ 7ರ ವರೆಗೆ ಸಂಚಾರಕ್ಕೆ ನಿರ್ಬಂಧ.
60 ವರ್ಷ ಮೇಲ್ಪಟ್ಟವರೂ ಮನೆಯಲ್ಲೇ ಇರಬೇಕು.
ಶಾಲಾ-ಕಾಲೇಜು ಬಂದ್, ಮೆಟ್ರೋ ಸಂಚಾರ ಇರುವುದಿಲ್ಲ.
ಝೋನ್‌ಗಳ ಗಡಿಯಲ್ಲಿ ಜಿಲ್ಲಾಡಳಿತಗಳೇ ನಿರ್ಧರಿಸಬೇಕು.
ಮನೆಮನೆಗೆ ತೆರಳಿ ಆರೋಗ್ಯ ಸರ್ವೇ ಮಾಡಬೇಕೆಂದು ಸೂಚನೆ.
ಆರೋಗ್ಯ ಸೇತು ಆ್ಯಪ್ ಬಳಸುವುದು ಕಡ್ಡಾಯ.
ರಾಜ್ಯದೊಳಗೆ ಸಾರಿಗೆ ವ್ಯವಸ್ಥೆಯ ಬಗ್ಗೆ ರಾಜ್ಯಗಳೇ ನಿರ್ಧರಿಸಬೇಕು.
ಬಫರ್ ಝೋನ್ ವ್ಯಾಪ್ತಿಯ ಬಗ್ಗೆ ಜಿಲ್ಲಾಡಳಿತ ನಿರ್ಧರಿಸಲಿ.
ರಾಜ್ಯ ಸರ್ಕಾರಗಳು ಪರಿಸ್ಥಿತಿ ಅವಲೋಕಿಸಿ ನಿರ್ಬಂಧ ವಿಧಿಸಬಹುದು.
ಅಂತ್ಯಸಂಸ್ಕಾರದಲ್ಲಿ ಕೇವಲ 20 ಜನರಿಗೆ ಮಾತ್ರ ಅವಕಾಶ.
ಎಲ್ಲಾರು ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಬೇಕು.
ಮದ್ಯ ಮಾರಾಟಕ್ಕೆ ಯಾವುದೇ ನಿರ್ಬಂಧ ಇಲ್ಲ.
ರೆಡ್, ಆರೆಂಜ್, ಗ್ರೀನ್ ಬಗ್ಗೆ ಜಿಲ್ಲಾಡಳಿದಿಂದ ನಿರ್ಧಾರ.
ಗೂಡ್ಸ್, ಕಾರ್ಗೋ ಟ್ರಕ್‌ಗಳ ಓಡಾಟಕ್ಕೆ ಅವಕಾಶ ಕೊಡಬೇಕು.
ಜಿಮ್, ಫಿಟ್ನೆಸ್ ಸೆಂಟರ್‌ಗಳನ್ನು ತೆರೆಯಲು ಅವಕಾಶ ಇಲ್ಲ.
ಎಲ್ಲಾ ಜಿಲ್ಲಾಡಳಿತಗಳು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ವೈದ್ಯರು, ವೈದ್ಯಕೀಯ ಸಿಬ್ಬಂದಿ ಸಂಚಾರಕ್ಕೆ ನಿರ್ಬಂಧವಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ.
ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ತಂಬಾಕು, ಮದ್ಯ ಸೇವೆನೆಗೆ ಅವಕಾಶವಿಲ್ಲ.
ಸಾಧ್ಯವಾದಷ್ಟು ವರ್ಕ್ ಫ್ರಂ ಹೋಮ್‌ಗೆ ಉತ್ತೇಜನ ನೀಡಬೇಕು.
ಸಾರ್ವಜನಿಕ ಅಥವಾ ಕೆಲಸದ ಸ್ಥಳದಲ್ಲಿ ಉಗುಳಿದರೆ ದಂಡ.
ಲಾಕ್‌ಡೌನ್ ನಿಯಮ ಉಲ್ಲಂಘಿಸಿದ್ದರೆ ಒಂದು ವರ್ಷ ಜೈಲು ಶಿಕ್ಷೆ.
ವಿಪತ್ತು ನಿರ್ವಹಣಾ ಕಾಯ್ದೆಯಡಿ ಜೈಲು ಶಿಕ್ಷೆ
ಮದುವೆ ಸಮಾರಂಭಕ್ಕೆ 50 ಜನ ಪಾಲ್ಗೊಳ್ಳಲು ಅವಕಾಶ.
ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ಅನುಮತಿ.
ಸರ್ಕಾರಿ ಕಚೇರಿಗಳನ್ನು ತೆರೆಯಲು ಕೇಂದ್ರ ಅನುಮತಿ.
ಸಾರ್ವಜನಿಕ ಸಭೆ, ಸಮಾರಂಭಕ್ಕೆ ಅವಕಾಶವಿಲ್ಲ.
ಮಾಲ್, ವಿಮಾನಯಾನ ಸಂಚಾರಕ್ಕೂ ನಿರ್ಬಂಧ.
10 ವರ್ಷದೊಳಗಿನವರು ಮನೆಯಿಂದ ಹೊರಗೆ ಬರುವಂತಿಲ್ಲ.
ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?