Thursday, March 28, 2024
Google search engine
Homeತುಮಕೂರು ಲೈವ್ಯೋಗ ಮಾಧವ ದೇವಾಲಯಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳ ಭೇಟಿ

ಯೋಗ ಮಾಧವ ದೇವಾಲಯಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳ ಭೇಟಿ

ಚಿಕ್ಕನಾಯಕನಹಳ್ಳಿ; ಮೈಸೂರು ಪುರಾತತ್ವ ಇಲಾಖೆ ವತಿಯಿಂದ ಶೆಟ್ಟಿ ಕೆರೆ ಯೋಗ ಮಾಧವ ದೇವಾಲಯಕ್ಕೆ ಭೇಟಿ ನೀಡಿ ಸ್ಥಳ ಪರೀಶಿಲನೆ ಮಾಡಿ ನಂತರ ಹತ್ತಿರದಲ್ಲೇ ಇದ್ದ ರಂಗನಾಥ ಸ್ವಾಮಿ ದೇವಾಲಯಕ್ಕೆ ಸಹ ಭೇಟಿ ಮಾಡಿದರು.

ಶೀಘ್ರದಲ್ಲೇ ದೇವಾಲಯದ ಸುತ್ತಲೂ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಒಪ್ಪಿಕೊಂಡರು.

ಪಂಚಾಯತಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಶೆಟ್ಟಿಕೆರೆ ಗ್ರಾಮದ ಜನರು ಸಹಕರಿಸಿದರೆ ಮುಂದಿನ ದಿನಗಳಲ್ಲಿ ಯೋಗಮಾಧವ ದೇವಾಲಯವು ಪ್ರವಾಸಿತಾಣವಾಗುವ ಎಲ್ಲ ಲಕ್ಷಣಗಳಿವೆ ಎಂದು ಹೇಳಿದರು.

ಮಹಮ್ಮದ್ ಹುಸೇನ್ (ಗುಂಡ )ಹಾಗೂ ಅವರ ಸಂಗಡಿಗರು ಮನವಿ ಮೇರೆಗೆ ಭೇಟಿ ನೀಡಿದ್ದಾಗಿ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?