ಜಸ್ಟ್ ನ್ಯೂಸ್

ರಾಜ್ಯಸಭೆಗೆ ದೇವೇಗೌಡ, ಖರ್ಗೆ

ಬೆಂಗಳೂರು: ರಾಜ್ಯ ಸಭೆ ಅಖಾಡಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಪರ್ಧೆ ಮಾಡುವುದು ಖಚಿತವಾಗುತ್ತಿದೆ.

ಕಾಂಗ್ರೆಸ್ ರಾಜ್ಯದಿಂದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ‌ ಘೋಷಿಸಿದೆ.

ದೇವೇಗೌಡರು ಸಹ ಸ್ಪರ್ಧೆ ಮಾಡುತ್ತಾರೆ. ನಾಲ್ಕನೇ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ.

ಕಾಂಗ್ರೆಸ್ ಬೆಂಬಲಿಸಲಿದೆ ಎಂಬ ವಿಶ್ವಾಸವಿದೆ ಎಂದು ಆ ಪಕ್ಷದ ರಾಜ್ಯ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.

Comment here