ತುಮಕೂರು ಹೊರವಲಯದ ಬೆಳಗುಂಬದಲ್ಲಿ ರೌಡಿಶೀಟರ್ ವೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಸ್ನೇಹಿತನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ರೌಡಿಶೀಟರ್ ಮೋಹನ್ ಕುಮಾರ್ ಅಲಿಯಾಸ್ ಚಟ್ಟ ಕುಮಾರ್ ಎಂದು ಗುರುತಿಸಲಾಗಿದೆ.
ತಲೆ ಮೇಲೆ ಕಲ್ಲು ಎತ್ತಿಹಾಕಿರುವುದರಿಂದ ತಲೆ ನಜ್ಜುಗುಜ್ಜಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ
Comment here