Tuesday, April 16, 2024
Google search engine
Homeಜಸ್ಟ್ ನ್ಯೂಸ್ಸಾಹಿತ್ಯ ಸಮ್ಮೇಳನದಲ್ಲಿ 'ಬಹುರೂಪಿ'ಯ ಹೊಸ ಕೃತಿ ಬಿಡುಗಡೆ

ಸಾಹಿತ್ಯ ಸಮ್ಮೇಳನದಲ್ಲಿ ‘ಬಹುರೂಪಿ’ಯ ಹೊಸ ಕೃತಿ ಬಿಡುಗಡೆ

ಕಲಬುರ್ಗಿ: ಇಲ್ಲಿ ಜರುಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಹುರೂಪಿ’ಯ ಹೊಸ ಕೃತಿ ಬಿಡುಗಡೆ. ಎನ್ ಎಸ್ ಶಂಕರ್ ಅವರ ‘ಆಜಾದಿ ಕನ್ಹಯ್ಯ- ದಲಿತ ದನಿ ಜಿಗ್ನೇಶ್’ ಕೃತಿಯನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಅವರು ಬಿಡುಗಡೆ ಮಾಡಿದರು. ರಾಜಕುಮಾರ ಮಡಿವಾಳರ ಅವರ ‘ಫೇಸ್ ಬುಕ್ ಪುಸ್ತಕದಂಗಡಿ’ಯ ಅಂಗಳದಲ್ಲಿ ಕೃತಿ ಬಿಡುಗಡೆಯಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?