Thursday, March 28, 2024
Google search engine
Homeತುಮಕೂರು ಲೈವ್ಸಿದ್ದರಾಮಯ್ಯಗೆ ಕೊರೊನಾ: ಆಸ್ಪತ್ರೆಗೆ ದಾಖಲು

ಸಿದ್ದರಾಮಯ್ಯಗೆ ಕೊರೊನಾ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮಣಿಪಾಲ ಆಸ್ಪತ್ರೆಗೆ ಸೋಮವಾರ ತಡರಾತ್ರಿ ದಾಖಲಾಗಿದ್ದು, ಆರೋಗ್ಯವಾಗಿಯೇ ಇದ್ದಾರೆ.

ಸಿದ್ದರಾಮಯ್ಯ ಅವರು ಬೇಗ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹಿತ ಹಲವರು ಹಾರೈಸಿದ್ದಾರೆ.

ಕೊರೊನಾ ಚಿಕಿತ್ಸೆ ನೆಪದಲ್ಲಿ ಸರ್ಕಾರ ಅವ್ಯವಹಾರ ಎಸಗಿದೆ‌. ಎರಡು ಸಾವಿರ ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಅವರು ಹೋರಾಟ ರೂಪಿಸಿದ್ದರು.

ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಅವರು ಜನಸೇವೆಯಿಂದ ಹಿಂದೆ ಸರಿದಿರಲಿಲ್ಲ.

ಸಿದ್ದರಾಮಯ್ಯ ಅವರ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?