Saturday, April 20, 2024
Google search engine
Homeತುಮಕೂರು ಲೈವ್ಸಿಪ್ಪೇಗೌಡರಿಗೆ ಶ್ರದ್ಧಾಂಜಲಿ

ಸಿಪ್ಪೇಗೌಡರಿಗೆ ಶ್ರದ್ಧಾಂಜಲಿ

ತುಮಕೂರು: ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘದ ಮಾಜಿ ಅದ್ಯಕ್ಷರು,ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ಗೃಹ ನಿರ್ಮಾಣ ಸಹಕಾರ ಸಂಘದ ಅದ್ಯಕ್ಷರಾಗಿದ್ದ ಕೆ ಸಿಪ್ಪೆಗೌಡರಿಗೆ ಗುರುವಾರ ತುಮಕೂರು ಜಿಲ್ಲಾ ನೌಕರರ ಸಂಘದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ನರಸಿಂಹರಾಜು ಎನ್, ಪ್ರಧಾನ ಕಾರ್ಯದರ್ಶಿ ಜಗದೀಶ, ಉಪಾಧ್ಯಕ್ಷ ಹುಚ್ಚಪ್ಪ, ಇರ್ಫಾನ್ ಅಹ್ಮದ್,ಪದ್ಮರಾಜ್ ಡಿ, ಮತ್ತು ಲಕ್ಷ್ಮೀಪುತ್ರ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?