Friday, March 29, 2024
Google search engine
Homeತುಮಕೂರು ಲೈವ್ಆಶಾ ಕಾರ್ಯಕರ್ತೆಯರ ಕೆಲಸಕ್ಕೆ ಶಾಸಕರ ಶ್ಲಾಘನೆ

ಆಶಾ ಕಾರ್ಯಕರ್ತೆಯರ ಕೆಲಸಕ್ಕೆ ಶಾಸಕರ ಶ್ಲಾಘನೆ

Publicstory. in


ತುಮಕೂರು: ಗ್ರಾಮಾಂತರದ ಗೂಳೂರಿನಲ್ಲಿ 300 ಕ್ಕೂ ಹೆಚ್ಚಿನ ಆಶಾಕಾರ್ಯಕರ್ತೆಯರಿಗೆ ಬಾಗಿನ, ಆಹಾರದಕಿಟ್, ತರಕಾರಿ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಅನ್ನು ನೀಡಿ ಹೂ ಮಳೆ ಸುರಿಸಿ ಸೊಮವಾರ ಶಾಸಕ ಬಿ.ಸಿ.ಗೌರಿಶಂಕರ್ ಸನ್ಮಾನಿಸಿದರು. ಇದೇ ಸಂಧರ್ಭದಲ್ಲಿ ಗರ್ಭಿಣಿ ಹೆಣ್ಣು ಮಗಳಿಗೆ ಸೀಮಂತ ನೆರವೇರಿಸಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗೌರಿಶಂಕರ್ ಕೊರೋನಾ ನಿರ್ವಹಣೆಯಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅತ್ಯಂತ ಶ್ಲಾಘನೀಯ. ತುಮಕೂರು ಗ್ರಾಮಾಂತರದ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬವನ್ನು ತೊರೆದು ನಮ್ಮೆಲ್ಲರ ತಾಯಂದಿರಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವುದು ನಮ್ಮೆಲ್ಲರ ಪುಣ್ಯ ಎಂದು ಭಾವುಕರಾದರು.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕರೋನಾ ನಿರ್ವಹಣೆಯಲ್ಲಿ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಡಿಸಿ ಗೌರಿಶಂಕರ್ ಅವರು ತಮ್ಮ ಕೈಮೀರಿದ ನಿಸ್ವಾರ್ಥವಾದ ಸೇವೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷೇತ್ರದ ಎಲ್ಲ‌‌ ಆಶಾ ಕಾರ್ಯಕರ್ತೆಯರು ಇದ್ದರು. ಸೀರೆ, ನಗದು, ಆಹಾರದ ಕಿಟ್ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು. ಹೂ ಮಳೆ ಸುರಿಸಿದರು.

ಶಾಸಕರ ನೆರವಿಗೆ ಆಶಾ ಕಾರ್ಯಕರ್ತೆಯರು ಭಾವುಕರಾದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?