Friday, March 29, 2024
Google search engine
Homeತುಮಕೂರು ಲೈವ್ಇದೇನು ಸಚಿವರೇ‌ ನಿಮ್ಮೂರಲ್ಲಿ...?

ಇದೇನು ಸಚಿವರೇ‌ ನಿಮ್ಮೂರಲ್ಲಿ…?

ಚಿಕ್ಕನಾಯಕನಹಳ್ಳಿ: ಪಟ್ಟಣದ ತುಮಕೂರು ಸಹಕಾರಿ ಕೇಂದ್ರ ಬ್ಯಾಂಕ್ ಮುಂಭಾಗ ಸಾಮಾಜಿಕ ಅಂತರವಿಲ್ಲದೆ ಸಾರ್ವಜನಿಕರು ಬ್ಯಾಂಕ್ ಗೇಟ್ ಮುಂದೆ ನಿಂತಿರುವುದು ಆತಂಕ ಮೂಡಿಸುತ್ತಿದೆ .

ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೋನ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿದ್ದು ತಾಲ್ಲೂಕು ಆಡಳಿತಕ್ಕೆ ತಲೆನೋವು ಪರಿಣಮಿಸಿದೆ.

ಜನರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕೊರೊನಾ ಭಯವಿಲ್ಲದೆ ಬ್ಯಾಂಕ್ ಮುಂಭಾಗದಲ್ಲಿ ಗುಂಪು ಗುಂಪಾಗಿ ಸೇರುತ್ತಿರುವುದನ್ನು ಗಮನಿಸಿದರೆ ಕರೊನಾ ವೈರಸ್ಗು ನಮಗೂ ಯಾವುದೇ ಸಂಬಂಧ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ .

ದಂಡ ವಿಧಿಸುವಲ್ಲಿ ವಿಫಲ:; ಪಟ್ಟಣದಲ್ಲಿ ಸಾಮಾಜಿಕ ಅಂತರ ಮಾಸ್ಕ್ ಪಾಲನೆಯಾಗದಿದ್ದರೆ ದುಬಾರಿ ದಂಡ ವಿಧಿಸಲು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಪುರಸಭಾ ಅಧಿಕಾರಿಗಳಿಗೆ ಸೂಚಿಸಿದರೂ ಮತ್ತು ಕಾನೂನು ಮಂತ್ರಿ ಸೂಚನೆ ನೀಡಿದ್ದರೂ ಪುರಸಭೆ ಅಧಿಕಾರಿಗಳು ಉದಾಸೀನ ಮಾಡುತ್ತಿದ್ದಾರೆ .

ಅಮಾಯಕರಿಗೆ ಮಾತ್ರ ದಂಡ ಹಾಕಿ ಸುಮ್ಮನಾಗುತ್ತಿದ್ದಾರೆ. ದಿನನಿತ್ಯ ನೂರಾರು ಜನ ಮಾಸ್ ದರಿಸದೆ ಓಡಾಡುತ್ತಿದ್ದು ಹಾಗೂ ಬಹುತೇಕ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದಿಲ್ಲ ಆದರೂ ಸಹ ಪುರಸಭೆ ಮುಖ್ಯಾಧಿಕಾರಿಗಳು, ಸಿಬ್ಬಂದಿ ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ .

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?