Friday, March 29, 2024
Google search engine
Homeತುಮಕೂರು ಲೈವ್ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯವಿಲ್ಲ...

ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯವಿಲ್ಲ…

ತುಮಕೂರು :

ಕರ್ತವ್ಯದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಹಿಂದೆ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ಸ್ ಹಾಜರಾತಿಯನ್ನು ಕಡ್ಡಾಯಗೊಳಿಸಿತ್ತು.

ಇದರಿಂದಾಗಿ ನೌಕರರು ಸರಿಯಾದ ಸಮಯಕ್ಕೆ ಕಚೇರಿ ಕೆಲಸಗಳಿಗೆ ಹಾಜರಾಗುತ್ತಿದ್ದರು. ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಸರ್ಕಾರದ ಕ್ರಮ ಸಹಕಾರವಾಗಿತ್ತು.

ಆದರೆ ಈಗ ಸರ್ಕಾರಿ ನೌಕರರು ಹಾಜರಾತಿಗೆ ಬಯೋ ಮೆಟ್ರಿಕ್ಸ್ ಬಳಸುವುದು ಬೇಡಾ ಎಂದು ಆದೇಶಿಸಿದೆ. ದಿನನಿತ್ಯ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುವಂತೆ ಸೂಚಿಸಿದೆ.

ಸರ್ಕಾರ ಈ ಆದೇಶ ಹೊರಡಿಸಲು ಕಾರಣ ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ.

ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಸರ್ಕಾರಿ ನೌಕರರು ನಿತ್ಯವೂ ಹಾಜರಾತಿಗೆ ಬಯೋಮೆಟ್ರಿಕ್ಸ್ ಬಳಕೆ ಮಾಡುವುದರಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆಯಿದೆ.

ಹಾಗಾಗಿ ಕೇಂದ್ರ ಸರ್ಕಾರದ ಕುಂದು ಕೊರತೆ ಮತ್ತು ಪಿಂಚಣಿ ಸಚಿವಾಲಯ ಈ ಆದೇಶ ಹೊರಡಿಸಿದ್ದು, ಈ ಆದೇಶ ಮಾರ್ಚ್ 31ರ ವರೆಗೆ ಜಾರಿಯಲ್ಲಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?