Saturday, April 20, 2024
Google search engine
Homeಜಸ್ಟ್ ನ್ಯೂಸ್ಕರ್ನಾಟಕದಲ್ಲಿ ಆಮ್ ಆದ್ಮಿ ಸರ್ಕಾರ: ಕ್ರೇಜಿವಾಲ್ ವಿಶ್ವಾಸ

ಕರ್ನಾಟಕದಲ್ಲಿ ಆಮ್ ಆದ್ಮಿ ಸರ್ಕಾರ: ಕ್ರೇಜಿವಾಲ್ ವಿಶ್ವಾಸ

Publicstory


Bengaluru: ದೆಹಲಿ, ಪಂಜಾಬ್ ನಂತರ ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಆಮ್ ಆದ್ಮಿ ಸರ್ಕಾರ ರಚನೆ ಮಾಡಲಿದೆ ಎಂದು ಪಕ್ಷದ ಮುಖಂಡ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ರೈತ ಸಮಾವೇಶದಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಕರ್ನಾಟಕದಲ್ಲಿ ಈ ಹಿಂದೆ ಶೇಕಡಾ ಇಪ್ಪತ್ತು ಕಮಿಷನ್ ಪಡೆಯುವ ಸರ್ಕಾರ ಇತ್ತು. ಈಗ ನಲವತ್ತು ಪರ್ಸೆಂಟೇಜ್ ಪಡೆಯುವ ಸರಕಾರವಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್, ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ನಮ್ಮದೂ ಪ್ರಾಮಾಣಿಕ ಸರ್ಕಾರ. ಭ್ರಷ್ಟಾಚಾರದ ದುಡ್ಡನ್ನು ಉಳಿಸಿ ಜನಸಾಮಾನ್ಯರ ಒಳಿತಿಗೆ ಬಳಸಲಾಗುವುದು ಎಂದು ಹೇಳಿದರು.
ನನಗೆ ರಾಜಕಾರಣ ಗೊತ್ತಿಲ್ಲ. ಆದರೆ ಜನಸಾಮಾನ್ಯರ ನೋವು ಅರ್ಥವಾಗಲಿದೆ ಎಂದು ಹೇಳಿದರು .
ಕರ್ನಾಟಕದ ಜನ ಎಎಪಿ ಬೆಂಬಲಿಸಬೇಕು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?