Friday, March 29, 2024
Google search engine
Homeಜಸ್ಟ್ ನ್ಯೂಸ್ಕೂಲಿ ಕಾರ್ಮಿಕರಿಗೆ ಆಸರೆಯಾದ ರಾಮಕೃಷ್ಣ ಸೇವಾಶ್ರಮ

ಕೂಲಿ ಕಾರ್ಮಿಕರಿಗೆ ಆಸರೆಯಾದ ರಾಮಕೃಷ್ಣ ಸೇವಾಶ್ರಮ

ಪಾವಗಡದ ಪಟ್ಟಣದ ರಾಮಕೃಷ್ಣ ಸೇವಾಶ್ರಮದಲ್ಲಿ ಬುಧವಾರ ಇನ್ ಫೋಸಿಸ್ ಸಹಕಾರದೊಂದಿಗೆ ಕೂಲಿಕಾರ್ಮಿಕರಿಗೆ ಆಹಾರದ ಪೊಟ್ಟಣ ವಿತರಿಸುವ ಹಾಗೂ ನಿತ್ಯ 200 ರೂ ಖಾತೆಗೆ ಹಾಗುವ  ಕೆಲಸಕ್ಕೆ ಚಾಲನೆ ನೀಡಲಾಯಿತು.

ಆಟೋ ಚಾಲಕರು, ಬೀದಿ ಬದಿ ವ್ಯಾಪಾರಿಗಳು, ಹಮಾಲಿಗಳು, ಕೂಲಿ ಕಾರ್ಮಿಕರಿಗೆ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಸ್ವಾಮಿ ಜಪಾನಂದ ಜಿ ಚಾಲನೆ ನೀಡಿದರು.


ವಿವಿಧ ಇಲಾಖೆಗಳ ಸಿಬ್ಬಂದಿ, ಸಾರ್ವಜನಿಕರಿಗೆ, ಶುದ್ಧೀಕರಣ ಘಟಕಗಳಿಗೆ 6 ಸಾವಿರ ಮಾಸ್ಕ್, ಸಾಬೂನು ಇತರೆ ಸಾಮಗ್ರಿಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೆ 120 ಬಡ ಮಕ್ಕಳಿಗೆ ತಿಂಡಿಯನ್ನು ವಿತರಿಸಲಾಗುತ್ತಿದೆ. ಮಕ್ಕಳಿಗೆ ಉಪಹಾರದ ಜೊತೆಗೆ ಸಾಬೂನು ವಿತರಿಸಲಾಗುತ್ತಿದೆ. ಕೊರೊನಾ ಪರಿಣಾಮ ಕಡಿಮೆಯಾಗಿ ಲಾಕ್ ಡೌನ್ ಮುಕ್ತಾಯವಾಗುವವರೆಗೆ ಕೂಲಿ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.


ಸರ್ಕಾರಿ ವಕೀಲ ಮಂಜುನಾಥ್ ಅವರು ಎಲ್ಲ ಕಾರ್ಮಿಕರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಿದರು.
ತಹಶೀಲ್ದಾರ್ ವರದರಾಜು, ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜು, ಗ್ರೇಡ್ 2 ತಹಶೀಲ್ದಾರ್ ಸತ್ಯನಾರಾಯಣ್, ಪುರಸಭೆಯ ಮುಖ್ಯಾಧಿಕಾರಿ ನವೀನ್ ಚಂದ್ರ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?