Thursday, March 28, 2024
Google search engine
Homeಜಸ್ಟ್ ನ್ಯೂಸ್ಗಂಡನಿಗೆ ಕೆಲಸದ ಒತ್ತಡ: ಕಾನ್ ಸ್ಟೆಬಲ್ ಪತ್ನಿ ಆತ್ಮಹತ್ಯೆ

ಗಂಡನಿಗೆ ಕೆಲಸದ ಒತ್ತಡ: ಕಾನ್ ಸ್ಟೆಬಲ್ ಪತ್ನಿ ಆತ್ಮಹತ್ಯೆ

ಚಾಮರಾಜನಗರ : ಪೊಲೀಸ್ ಕಾನ್ ಸ್ಟೆಬಲ್ ಒಬ್ನರ ಪತ್ನಿ ನೇಣು ಬಿಗಿದುಕೊಂಡು ಸಾವಿಗೀಡಾದ ಘಟನೆ ಗಡಿನಾಡು ಚಾಮರಾಜನಗರದಲ್ಲಿ ನಡೆದಿದೆ.

ನಾಗರತ್ನ(೧೯) ಆತ್ಮಹತ್ಯೆ ಮಾಡಿಕೊಂಡವರು. ಗಂಡ ಪರುಷರಾಮ್.
ಪರಶುರಾಮ್ ಕೊಳ್ಳೇಗಾಲ ಪಟ್ಟಣ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ದಂಪತಿ ಸಂಬಂಧಿಕರೊಬ್ಬರ ಮದುವೆಗೆ ಹೋಗಬೇಕಾಗಿತ್ತು. ರಜೆ ನೀಡದ ಕಾರಣ ಪರುಷರಾಮ್ ಮದುವೆಗೆ ಹೋಗಲು ನಿರಾಕರಿಸಿದ್ದರು.

ಇದೇ ಕಾರಣಕ್ಕಾಗಿ ಗಂಡ ಹೆಂಡತಿ ನಡುವೆ ಜಗಳ ನಡೆದಿತ್ತು. ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಕೊಳ್ಳೇಗಾಲದ ಪೋಲಿಸ್ ಕ್ವಾರ್ಟರ್ಸ್ ನಲ್ಲಿ ಘಟನೆ ನಡೆದಿದ್ದು,ಸ್ಥಳಕ್ಕೆ ಎಸ್.ಪಿ, ಡಿಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?