Friday, March 29, 2024
Google search engine
Homeಜಸ್ಟ್ ನ್ಯೂಸ್ತಿಪಟೂರು ಕೊರೊನಾ ಶಂಕೆ: ಚಾಲಕ ಆಸ್ಪತ್ರೆಗೆ ಸ್ಥಳಾಂತರ

ತಿಪಟೂರು ಕೊರೊನಾ ಶಂಕೆ: ಚಾಲಕ ಆಸ್ಪತ್ರೆಗೆ ಸ್ಥಳಾಂತರ

ತಿಪಟೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ತಿಪಟೂರಿನ ಗಾಂಧಿನಗರದಲ್ಲಿರುವ ಚಾಮುಂಡೇಶ್ವರಿ ಬಡಾವಣೆಯಲ್ಲಿನ ವ್ಯಕ್ತಿಯೊಬ್ಬನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈತ ಕೊಬ್ಬರಿ ವರ್ತಕರೊಬ್ಬರ ಬಳಿ ಲಾರಿ ಚಾಲಕರಾಗಿದ್ದು, ಕೊಬ್ಬರಿ ತೆಗೆದುಕೊಂಡು ಮುಂಬೈಗೆ ಹೋಗಿ ಬಂದ ಹಿನ್ನೆಲೆ ಇದೆ.

ಈತನನ್ನು ಕ್ವಾರಂಟೈನ್ ಮಾಡಲಾಗಿತ್ತು ಎಂದು ಹೇಳಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಏನನ್ನು ಇಲ್ಲಿಯವರೆಗೂ ಹೇಳಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?