Tuesday, March 19, 2024
Google search engine
Homeತುಮಕೂರು ಲೈವ್ನಮ್ಗೂ ಭತ್ಯೆ ನೀಡಿ: ಆರೋಗ್ಯ ಸಿಬ್ಬಂದಿ ಹೊಸ ಬೇಡಿಕೆ

ನಮ್ಗೂ ಭತ್ಯೆ ನೀಡಿ: ಆರೋಗ್ಯ ಸಿಬ್ಬಂದಿ ಹೊಸ ಬೇಡಿಕೆ

Publicstory. in


Gubbi: ಆರೋಗ್ಯ ಇಲಾಖೆಯ ಹಿರಿಯ ಮತ್ತು ಕಿರಿಯ ನೌಕರರಿಗೆ ವಿಶೇಷ ಭತ್ಯೆಯನ್ನು ನೀಡಲು ಒತ್ತಾಯ ಮಾಡಬೇಕು ಎಂದು ಅಧ್ಯಕ್ಷರಾದ ನಾರಾಯಣ್ ಅವರಿಗೆ ನೌಕರರ ಸಂಘದ ನಿರ್ದೇಶಕ ಗಂಗಾಧರ್ ಗಟ್ಟಿ ಮನವಿ ಸಲ್ಲಿಸಿದರು.

ಗುಬ್ಬಿ ಪಟ್ಟಣದ ನೌಕರರ ಭವನದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ,
ಗ್ರಾಮೀಣ ಭಾಗದ ವೈದ್ಯರಿಗೆ ಮಾತ್ರ ಆರೋಗ್ಯ ಇಲಾಖೆ ವಿಶೇಷ ಭತ್ಯೆ ನೀಡಿ ಆದೇಶ ಹೊರಡಿಸಿದೆ. ಆದರೆ ಕೋವಿಡ್ ಸಂದರ್ಭದಲ್ಲಿ ಹೆಚ್ಚು ಕಾರ್ಯನಿರ್ವಹಿಸಿದರುವುದು ಲ್ಯಾಬ್ ಟೆಕ್ನಿಸೆನ್, ಡಿ.ಗ್ರೂಪ್ ನೌಕರರು, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು ಹಗಲು ಇರಳು ಕೆಲಸ ಮಾಡಿದ್ದಾರೆ ಎಂದರು.

ಸರಕಾರ ವೈದ್ಯರಿಗೆ ವಿಶೇಷ ಭತ್ಯೆ ಹೆಚ್ಚಿಸಿದಂತೆ ಆರೋಗ್ಯ ಇಲಾಖೆಯ ಉಳಿದ ನೌಕರರಿಗೆ ವಿಶೇಷ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಪುರುಷ ಆರೋಗ್ಯ ಸಹಾಯಕ ಸಂಘದ ಅಧ್ಯಕ್ಷ ಶಿವಣ್ಣ, ಗೌರವಾಧ್ಯಕ್ಷ ಜಯಣ್ಣ, ಕಾರ್ಯದರ್ಶಿ ಲಕ್ಷ್ಮಿ, ಆರ್ ಐ ರಮೇಶ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?