Thursday, March 28, 2024
Google search engine
Homeತುಮಕೂರು ಲೈವ್ಪೊಲೀಸ್ ಠಾಣೆಯಲ್ಲೇ ಕುಡಿದು ಹೊಡೆದಾಡಿದರು...

ಪೊಲೀಸ್ ಠಾಣೆಯಲ್ಲೇ ಕುಡಿದು ಹೊಡೆದಾಡಿದರು…

Publicstory. in


Tumkuru: ಕುಡಿದು ಜೂಜಾಡುವವರನ್ನು ಹಿಡಿಯುವ ಬದಲು ಠಾಣೆಯಲ್ಲಿ ಅವರೇ ಕುಡಿದು ಜೂಜಾಡಿದರ ಪೊಲೀಸರ ಕತೆ ಬಟಾಬಯಲಾಗಿದೆ.

ತುಮಕೂರು ತಾಲ್ಲೂಕು ಹೆಬ್ಬೂರು ಪೋಲಿಸರು ಈ ರಾದ್ಧಾಂತ ಮಾಡಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೊಡೆದಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ರಾಮಚಂದ್ರಪ್ಪ, ಠಾಣೆ ರೈಟರ್ ದೇವರಾಜ್, ಚಾಲಕ ಸಂತೋಷ್, ಕಾನ್‌ಸ್ಟೆಬಲ್ ಮಹೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅಮಾನತುಗೊಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?