Monday, April 15, 2024
Google search engine
Homeಜಸ್ಟ್ ನ್ಯೂಸ್ಬಸ್, ರೈಲು ಇಲ್ಲ; ವಿ.ವಿ.ಗಳಿಗೆ ರಜೆ ಸಾರಿದ UGC, 9 ಜಿಲ್ಲೆಗಳಲ್ಲಿ ಎಲ್ಲವೂ...

ಬಸ್, ರೈಲು ಇಲ್ಲ; ವಿ.ವಿ.ಗಳಿಗೆ ರಜೆ ಸಾರಿದ UGC, 9 ಜಿಲ್ಲೆಗಳಲ್ಲಿ ಎಲ್ಲವೂ ಕಡಿತ

Publicstory.in


Tumkuru; ದೇಶದಲ್ಲಿ ಕರೊನಾ ಸಾವು ಹೆಚ್ಚುತ್ತಿದ್ದಂತೆ ಮತ್ತೊಂದಿಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ ನಾಳೆ ಮಾರ್ಚ್ 31 ಎಲ್ಲ ಪ್ಯಾಸೆಂಜರ್ ರೈಲು ಸೇವೆಗಳನ್ನು ಬಂದ್ ಮಾಡಿದೆ.

ಇನ್ನೂ, ರಾಜ್ಯ ಸರ್ಕಾರ ನಾಳೆ ಮಾ.23ರಂದು ಸಹ ರಾಜ್ಯದಲ್ಲಿ ಸಾರಿಗೆ ಬಸ್ ಗಳನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ. ಹೀಗಾಗಿ ನಾಳೆಯೂ ಹೆಚ್ಚು ಕಡಿಮೆ ಜನತಾ ಕರ್ಪ್ಯೂ ವಾತಾವರಣವೇ ಮುಂದುವರೆಯಲಿದೆ.

ಈಗಾಗಲೇ ರಾಜ್ಯದ 9 ಜಿಲ್ಲೆಗಳಲ್ಲಿ ಕರೊನಾ ಪೀಡಿತರು ಕಂಡು ಬಂದಿದ್ದು, ಈ ಎಲ್ಲ ಜಿಲ್ಲೆಗಳಲ್ಲೂ ಎಲ್ಲ ವಹಿವಾಟು ಬಂದ್ ಮಾಡಲಾಗುವುದು ಎಂದು ತಿಳಿಸಿದೆ. ಈ ಜಿಲ್ಲೆಗಳಿಗೆ ಬಸ್ ಸಂಚಾರ ಬಂದ್ ಮಾಡಿದೆ.

ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ದಿನ ಬಿಟ್ಟು ದಿನ ಕೆಲಸಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಯುಜಿಸಿ ಸುತ್ತೋಲೆ ಹೊರಡಿಸಿದ್ದು, ಶಿಕ್ಷಕರು ಹಾಗೂ ಎಲ್ಲ ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಿದೆ. ಹೀಗಾಗಿ ರಾಜ್ಯದ ಎಲ್ಲ‌ ವಿ.ವಿ.ಗಳು ನಾಳೆಯಿಂದ ಬಂದ್‌ ಆಗಲಿವೆ.

RELATED ARTICLES

1 COMMENT

  1. ನಿಮ್ಮ ಡಿಜಿಟಲ್ ಪತ್ರಿಕೆ ಯಾವುದೇ ಪತ್ರಿಕೆ ಗೆ ಕಮ್ಮಿ ಇಲ್ಲದಂತೆ ಉತ್ತಮ ಮಾಹಿತಿ ಗಳನ್ನು ನೀಡುತ್ತಿದ್ದೀರಿ ನಿಮಗೆ ಅಭಿನಂದನೆಗಳು.

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?