Saturday, April 13, 2024
Google search engine
Homeತುಮಕೂರು ಲೈವ್ಬೆಲವತ್ತದಲ್ಲಿ ಹೋರಾಟಗಾರರಿಗೆ ಸನ್ಮಾನದ ಸಂಭ್ರಮ

ಬೆಲವತ್ತದಲ್ಲಿ ಹೋರಾಟಗಾರರಿಗೆ ಸನ್ಮಾನದ ಸಂಭ್ರಮ

ವರದಿ: ವೀರಭದ್ರ ಬೆಲವತ್ತ


ಗುಬ್ಬಿ: ತಾಲ್ಲೂಕಿನ ಬೆಲವತ್ತ ಗ್ರಾಮದಲ್ಲಿ ಭಾನುವಾರ ಸಡಗರದ ಸಂಭ್ರಮ.

ಇಲ್ಲಿ‌ನ ಹಾಲು ಉತ್ಪಾದಕರ ಸಹಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಾಮಾಜಿಕ ಅಂತರದ ಪಾಲನೆ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಗ್ರಾಮದಿಂದ ನಗರಕ್ಕೆ ಜನರು ಸಂದೇಶ ರವಾನಿಸಿದರು.

ವಿಶೇಷವೇನೆಂದರೆ, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹಾಲು ಉತ್ಪಾದಕ ಸಹಕಾರಿ ಸಂಘವೊಂದು ಕೊರೊನಾ ವಾರಿಯರ್ಸ್ ಗೆ ಸನ್ಮಾನಿಸಿತು.

ಗ್ರಾಮದಲ್ಲಿ ಕೊರೊನಾ ಹರಡಂತೆ ಜನರಲ್ಲಿ ಜಾಗೃತಿ ಮೂಡಿಸಿದ ಕೊರೊನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಕಡಬಾ ಪೊಲೀಸ್ ಸಿಬ್ಬಂದಿಗೆ ಸನ್ಮಾನಿಸಿದರು.

ಪಣಕ್ಕಿಟ್ಟು ಕೊರೊನಾ ವಿರುದ್ಧ ಸೆಣಸುತ್ತಿರುವ ಕೆಲಸಕ್ಕೆ ಮೆಚ್ಚುಗೆ ಸೂಚಿಸಿ ಶಾಘ್ಲನೆ ವ್ಯಕ್ತಪಡಿಸಿದರು.

ಈ ವೇಳೆ ಆಡಳಿತ ಸುಧಾರಣಾ ಸಲಹಾ ಸಮಿತಿ ಅಧ್ಯಕ್ಷ ಬಿ.ಎಸ್. ಸುರೇಶ್, ಶಿಕ್ಷಕ ಶಿವಣ್ಣ, ಬಿ.ಸಿ.ಲೋಕೇಶ್, ಮುಖಂಡರಾದ ಬಿ.ಸಿ.ಹೊನ್ನಲಿಂಗೇಗೌಡ, ಕೃಷ್ಣೇಗೌಡ, ಬೀಮೇಶ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು, ಸದಸ್ಯರು, ಗ್ರಾಮದ ಅನೇಕ ಮುಖಂಡರು, ಹಿರಿಯರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?