Thursday, March 28, 2024
Google search engine
Homeತುಮಕೂರು ಲೈವ್ಬೇಷರತ್ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ

ಬೇಷರತ್ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕ್ಷಮೆ ಯಾಚಿಸಿದ ಪ್ರಸಂಗ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಡೆಯಿತು.

ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣಕ್ಕೂ ಮುನ್ನ ಅಗಲಿದ ಶಾಸಕ ಸತ್ಯನಾರಾಯಣ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಿತ್ತು. ಉಸ್ತುವಾರಿ ಸಚಿವರ ಭಾಷಣದಲ್ಲಿ ಅವರ ಹೆಸರನ್ನು ಪ್ರಸ್ತಾಪಿಸಬೇಕಿತ್ತು.

ಆದರೆ ಇದ್ಯಾವುದು ಆಗಲಿಲ್ಲ. ಸತ್ಯನಾರಾಯಣ ಅವರ ಕೊಡುಗೆಯನ್ನು ಸ್ಮರಿಸಲಿಲ್ಲ. ಕನಿಷ್ಟ ಪಕ್ಷ ಅವರ ಹೆಸರನ್ನು ಸಹ ಎಲ್ಲೂ ಹೇಳಲಿಲ್ಲ.

ಸಮಾರಂಭದ ಬಳಿಕ ಈ ಬಗ್ಗೆ ಪತ್ರಕರ್ತರು ಸಚಿವರನ್ನು ಪ್ರಶ್ನಿಸಿದಾಗ ಅವರಿಗೆ ತಿಳಿಯಿತು.

ಹೌದು, ಅಗಲಿದ ಶಾಸಕರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಿತ್ತು. ನನ್ನ ಭಾಷಣದಲ್ಲಾದರೂ ಅವರ ಹೆಸರನ್ನು ಹೇಳಿ ಅವರ ಕೊಡುಗೆಯನ್ನು ತಿಳಿಸಬೇಕಿತ್ತು. ನನ್ನಿಂದ ತಪ್ಪಾಗಿದೆ. ಇದಕ್ಕಾಗಿ ಜಿಲ್ಲೆಯ ಜನರ ಬೇಷರತ್ ಕ್ಷಮೆ ಯಾಚಿಸುತ್ತೇನೆ ಎಂದರು.

ಈ ಅತಾಚುರ್ಯಕ್ಕೆ ಯಾರು ಹೊಣೆಯಲ್ಲ. ನಾನೇ ನೋಡಿಕೊಳ್ಳಬೇಕಿತ್ತು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?