Friday, March 29, 2024
Google search engine
Homeಜಸ್ಟ್ ನ್ಯೂಸ್ಮಹಾರಾಷ್ಟ್ರ ಸರ್ಕಾರ ರಾತ್ರಿ ಪತನ; ಜಯಂತ್ ಪಾಟೀಲ್

ಮಹಾರಾಷ್ಟ್ರ ಸರ್ಕಾರ ರಾತ್ರಿ ಪತನ; ಜಯಂತ್ ಪಾಟೀಲ್

ತುಮಕೂರು; ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಾತ್ರಿ ರಚನೆಯಾಗಿದೆ, ರಾತ್ರಿಯೇ ಪತನವಾಗಲಿದೆ ಎಂಧೂ ಎನ್.ಸಿ.ಪಿ ನಾಯಕ ಜಯಂತ್ ಪಾಟೀಲ್ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು ದೇವೇಂದ್ರ ಫಡ್ನಾವೀಸ್ ಮತ್ತು ಅಜಿತ್ ಪವಾರ್ ಇಬ್ಬರೇ ಸರ್ಕಾರ ಎಂದು ಗೇಲಿ ಮಾಡಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಭೆ ನಡೆಸಿ ಇಬ್ಬರೂ ಪರಸ್ಪರ ಖಾತೆಗಳನ್ನು ಹಂಚಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಮತ್ತೊಂದೆಡೆ ಅಜಿತ್ ಪವಾರ್ ಜೊತೆ ಗುರುತಿಸಿಕೊಂಡಿದ್ದ ಶಾಸಕರಾದ ಻ನಿಲ್ ಪಾಟೀಲ್ ಮತ್ತು ದೌಲತ್ ದರೋದಾ ಇಬ್ಬರೂ ಕೂಡ ಎನ್.ಸಿ.ಪಿ ತೆಕ್ಕೆಗೆ ಬಂದಿದ್ದು ಅವರು ಹೋಟೆಲ್ ಹಯಾತ್ ಸೇರಿಕೊಂಡಿದ್ದಾರೆ.

ನಮಗೆ 165 ಶಾಸಕರ ಬೆಂಬಲವಿದೆ. 53 ಶಾಸಕರು ನಮ್ಮ ಜೊತೆ ಇದ್ದಾರೆ. ಅಜಿತ್ ಪವಾರ್ ತಪ್ಪು ಮಾಡಿದ್ದಾರೆ. ಅವರು ರಾಜಿನಾಮೆ ನೀಡಲೇಬೇಕು ಎಂದು ಎನ್.ಸಿ.ಪಿ. ವಕ್ತಾರ ನವಾಬ್ ಮಲ್ಲಿಕ್ ಸ್ಪಷ್ಟಪಡಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?