Thursday, March 28, 2024
Google search engine
Homeತುಮಕೂರು ಲೈವ್ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ಪತ್ರೆಗೆ ದಾಖಲು

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ಪತ್ರೆಗೆ ದಾಖಲು

ತುಮಕೂರು:

ಒಂದು ಕಾಲಕ್ಕೆ ಇಡೀ ಭೂಗತ ಲೋಕವನ್ನೆ ಆಳಿದ ಮಾಜಿ ಭೂಗತ ದೊರೆ ಹಾಗು ಸಮಾಜ ಸೇವಕ ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರಿಗೆ ನಿನ್ನೆ ಆರೋಗ್ಯದಲ್ಲಿ ಏರುಪೇರಾಗಿತ್ತು‌ . ಈ ಹಿನ್ನೆಲೆ ಅವರನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಐದಾರು ತಿಂಗಳ ಕೆಳಗೆ ಕ್ಯಾನ್ಸರ್ ಇರುವುದು ಖುದ್ದು ಮುತ್ತಪ್ಪ ರೈ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು. ಕ್ಯಾನ್ಸರ್ ಇರುವುದರಿಂದ ಕರ್ನಾಟಕ ರಾಜ್ಯ ಅಥ್ಲೆಟ್ ಅಸೋಸಿಯೇಷನ್ ಗೆ ರಾಜೀನಾಮೆ ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?