Friday, April 26, 2024
Google search engine
Homeತುಮಕೂರು ಲೈವ್ಮೊದಲೇ ಬಂದಳು ಹೇಮೆ: ಮೇರೆ‌ ಮೀರಿತು ಸಡಗರ

ಮೊದಲೇ ಬಂದಳು ಹೇಮೆ: ಮೇರೆ‌ ಮೀರಿತು ಸಡಗರ

Publicstory.in


ತುಮಕೂರು: ಹೇಮಾವತಿ ಜಲಾಶಯದಿಂದ ನಾಲೆಯ ಮೂಲಕ ಬಿಡುಗಡೆ ಮಾಡಿರುವ ನೀರು ಇಂದು ತುಮಕೂರು ತಾಲೂಕು ಬುಗುಡನಹಳ್ಳಿಯ ಜಲಸಂಗ್ರಹಾಗಾರಕ್ಕೆ ಬಂದು ಸೇರಿತು.

ಕಳೆದ ಎರಡು ದಿನಗಳ ಹಿಂದೆ ಗೊರೂರು ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿತ್ತು. ಬುಗುಡನಹಳ್ಳಿಯ ಕೆರೆ ನೀರು ಹರಿದು ಬಂದ ಹಿನ್ನೆಲೆಯಲ್ಲಿ ನಗರ ಶಾಸಕ ಜ್ಯೋತಿ ಗಣೇಶ್ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ಬುಗುಡನಹಳ್ಳಿ ಕೆರೆಯಿಂದ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು ಬೇಸಿಗೆ ಕಾರಣದಿಂದ ನೀರು ಕಡಿಮೆಯಾಗಿತ್ತು.

ಹೀಗಾಗಿ ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಗೆ ನೀರು ಬಿಡುಗಡೆ ಮಾಡಿದ್ದು ಇನ್ನು ಕೆಲವು ದಿನಗಳ ಕಾಲ ನೀರು ಹರಿಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?