Friday, March 29, 2024
Google search engine
Homeತುಮಕೂರ್ ಲೈವ್ಯಡಿಯೂರಪ್ಪ ನನ್ನ ಕೈ ಹಿಡಿದರು; ಕೆ.ಎನ್.ರಾಜಣ್ಣ

ಯಡಿಯೂರಪ್ಪ ನನ್ನ ಕೈ ಹಿಡಿದರು; ಕೆ.ಎನ್.ರಾಜಣ್ಣ

ತುಮಕೂರು; ತುಮಕೂರು ಡಿ.ಸಿ.ಸಿ.ಬ್ಯಾಂಕ್ ಸೂಪರ್ ಸೀಡ್ ಮಾಡಿದಾಗ ಯಡಿಯೂರಪ್ಪ ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಅವರಿಂದ ನನ್ನ ಈ ಸ್ಥಾನ ಉಳಿದಿದೆ ಎಂದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು.

ತುಮಕೂರು‌ನಗರದಲ್ಲಿ ಗುರುವಾರ ನಡೆದ 66ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಬೇರೆ ಮನೆ ಮುರುಕರು ನನ್ನನ್ನು ಸಹಕಾರಿ ಆಂದೋಲನದಿಂದ ತೆಗೆಯಲು ಪ್ರಯತ್ನಿಸಿದರು. ಆದರೆ ಯಶಸ್ವಿ ಆಗಲಿಲ್ಲ ಎಂದು‌ ಯಾರ ಹೆಸರನ್ನು ಹೇಳದೆ ಟೀಕಿಸಿದರು.

ಅಕಾಲಿಕವಾಗಿ ಮೃತಪಟ್ಟ ರೈತರ ಒಂದು ಲಕ್ಷದ ವರೆಗಿನ ಸಾಲವನ್ನು ಡಿಸಿಸಿ ಬ್ಯಾಂಕ್ ಮನ್ನಾ ಮಾಡುತ್ತಿದೆ. ಇದನ್ನು ಎಲ್ಲ ಕಡೆಯು ಜಾರಿಗೆ ತರುವಂತೆ ಸಿಎಂ ಗೆ ಮನವಿ ಮಾಡಿದರು.

ತುಮಕೂರಿನಲ್ಲಿ 10 ಲಕ್ಷ ಲೀಟರ್ ಹಾಲು ಸಂಸ್ಕರಿಸುವ ಸಾಮರ್ಥ್ಯವಿರುವ ಮೆಗಾಡೇರಿ ಸ್ಥಾಪಿಸಬೇಕು. ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮತ್ತೆ ಆರಂಭಿಸಬೇಕು ಎಂದು ಮನವಿ ಮಾಡಿದರು.

ಅಪಾರ ಸಂಖ್ಯೆಯಲ್ಲಿ ಸಹಕಾರಿ ಸೇರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?