Friday, March 29, 2024
Google search engine
Homeತುಮಕೂರು ಲೈವ್ರಸ್ತೆ ಅಪಘಾತ : ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಾವು

ರಸ್ತೆ ಅಪಘಾತ : ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಾವು

Publicstory.in


ತಿಪಟೂರು: ತಾಲ್ಲೂಕಿನ ಗಂಗನಘಟ್ಟ ಬಳಿಯಲ್ಲಿ ಘಟನೆ ಸಂಭವಿಸಿದ್ದು ಗಂಗನಘಟ್ಟದ
ಬಿಲ್ ಕಲೆಕ್ಟರ್ ದಯಾನಂದ್(35) ಮತ್ತಿಘಟ್ಟ ಗ್ರಾಮದ ವಾಸಿಯಾಗಿದ್ದು
ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ತಿಪಟೂರು _ ಚನ್ನರಾಯಪಟ್ಟಣ್ಣ ರಸ್ತೆ ಗಂಗನಘಟ್ಟ ವಡಗಲ್ಲು ರಂಗನಾಥಸ್ವಾಮಿ ದೇವಾಲಯದ ಮುಂಭಾಗ ಬೈಕ್ ಹಾಗೂ ಮಾರುತಿ ಕಾರು ನಡುವೆ ಅಪಘಾತ ಸಂಭವಿಸಿದೆ.

ಗ್ರಾಮ ಪಂಚಾಯಿತಿ ನೀರು ವಿತರಕ ರಾಮಯ್ಯ (45ವರ್ಷ ) ತೀವ್ರವಾಗಿ ಗಾಯಗೊಂಡಿದ್ದು, ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?