Friday, April 19, 2024
Google search engine
Homeಜಸ್ಟ್ ನ್ಯೂಸ್ಸಾವಿತ್ರಿ ಬಾಪುಲೆ ಜಯಂತಿ

ಸಾವಿತ್ರಿ ಬಾಪುಲೆ ಜಯಂತಿ

ಪಾವಗಡ ತಾಲ್ಲೂಕು ದೇವಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಹಾಗೂ ಮಾನವ ಬಂಧುತ್ವ ವೇದಿಕೆ ವತಿಯಿಂದ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಪುಲೆ ರವರ ಜಯಂತಿ ಆಚರಣೆ ಮಾಡಲಾಯಿತು.

ಮಾನವ ಬಂಧುತ್ವ ವೇದಿಕೆ ತಾಲ್ಲೂಕು ಸಂಚಾಲಕ ಪಾಳೇಗಾರ ಲೋಕೇಶ ಮಾತನಾಡಿ, ಸಾವಿತ್ರಿ ಬಾಪುಲೆ ದೇಶದ ಮೊದಲ ಮಹಿಳಾ ಶಿಕ್ಷಕಿ ಅವರ ಪರಿಶ್ರಮದಿಂದ ಮಹಿಳೆಯರಿಗೆ ಶಿಕ್ಷಣ ಸಿಗುವಂತಾಗಿದೆ. ದಶಕಗಳ ಹಿಂದೆಯೇ ಮಹಿಳೆಯರ ಸಮಾನತೆಗಾಗಿ ಹೋರಾಟ ನಡೆಸಿದ ಅವರ ಸಮಾಜಮುಖಿ ತತ್ವ ಅದರ್ಶನೀಯ ಎಂದರು.

ಈ ಸಂದರ್ಭ ದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಸಹ ಶಿಕ್ಷಕ ನರೇಂದ್ರ. ಅತಿಥಿ ಶಿಕ್ಷಕ ಲೋಕೇಶ ನಾಯಕ, ಶಿಲ್ಪ, ಎಸ್. ಡಿ.ಎಮ್. ಸಿ.ಅಧ್ಯಕ್ಷರಾದ ಈರಣ್ಣ, ಎಸ್. ಬಿ.ಸಿ.ಸಮಿತಿ ಅಧ್ಯಕ್ಷರಾದ ಅಂಬರೀಷ್. ಮುಖಂಡರಾದ ಅಜಯ್ ಕುಮಾರ್. ರಮೇಶ, ಗೌತಮಿ, ನಾರಯಣರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಮ್ಮ ಇತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?