Friday, March 15, 2024
Google search engine
Homeಜಸ್ಟ್ ನ್ಯೂಸ್ಕೆನಡ ಸಂಸತ್ತಿನಲ್ಲಿ ಕನ್ನಡ ಕಲರವ

ಕೆನಡ ಸಂಸತ್ತಿನಲ್ಲಿ ಕನ್ನಡ ಕಲರವ

ಕೆನಡಾದ ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಂದ್ರ ಆರ್ಯ
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಅವರು ಎಲ್ಲಾದರು ಇರು ಎಂತಾದರು ಇರು ಎಂದೆಂದಿಗು ನೀ ಕನ್ನಡವಾಗಿರು ಎನ್ನುವ ಕುವೆಂಪುರವರ ಮಾತನ್ನು ಇಂದು ಸತ್ಯ ಗೊಳಿಸಿದ್ದಾರೆ. ಸತ್ಯಸಪ್ತಸಾಗರದ ಆಚೆ ಇರುವ ಕೆನಡಾದಲ್ಲಿ ಕನ್ನಡದ ಹಿರಿಮೆ ಕನ್ನಡದ ಬಾವುಟವನ್ನು ಹಾರಿಸಿದ್ದಾರೆ.

ಮೂಲತಃ ಕನ್ನಡಿಗರಾದ ಚಂದ್ರ ಆರ್ಯ ಕೆನಡಾದಲ್ಲಿಯೇ ವಾಸವಾಗಿದ್ದು ಅಲ್ಲಿನ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ತಮ್ಮ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಸಂದರ್ಭದಲ್ಲಿ ಕನ್ನಡ ವರನಟ ರಾಜ್ ಕುಮಾರ್ ಮತ್ತು ಕನ್ನಡದ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿದ್ದಾರೆ.

ಕೆನಡಾದಲ್ಲಿ ವಾಸಮಾಡುತ್ತಿರುವ ಕನ್ನಡಿಗರು 2018 ನವಂಬರ್ 1ನೆ ತಾರೀಕಿನಂದು ಕೆನಡಾದ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಮೂಲಕ ಗಮನ ಸೆಳೆದಿದ್ದರು.
ಈಗ ಅದೇ ಸಂಸತ್ತಿಗೆ ಆಯ್ಕೆಯಾಗಿರುವ ಚಂದ್ರ ಆರ್ಯ ಅವರ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಡಿಯೋ ಗಾಗಿ ಇಲ್ಲಿ ಕ್ಲಿಕ್ಕಿಸಿ https://youtube.com/shorts/a1_ATDdUbj0?feature=share

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?