Thursday, April 18, 2024
Google search engine
Homeಜಸ್ಟ್ ನ್ಯೂಸ್ಡಾ.ವಿರೇಂದ್ರ ಹೆಗ್ಗಡೆಯವರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ 

ಡಾ.ವಿರೇಂದ್ರ ಹೆಗ್ಗಡೆಯವರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ 

ಬೆಂಗಳೂರು ಪ್ರೆಸ್ ಕ್ಲಬ್‌ ವರ್ಷದ ವ್ಯಕ್ತಿ ಯಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಯವರನ್ನು ಆಯ್ಕೆ ಮಾಡಿದ್ದಾರೆ.
ಯುಗದ ಸಾಧಕ ಪ್ರಶಸ್ತಿ ಗೆ ಪ್ರೊ.ಜಿ.ವೆಂಕಟಸುಬ್ಬಯ್ಯ ರವರು ಪುರುಸ್ಕೃತರಾಗಿದ್ದಾರೆ.

ಲಕ್ಷ್ಮಣ ಕೊಡಸೆ

2019 ರ ಪ್ರೆಸ್ ಕ್ಲಬ್ ವಾರ್ಷಿಕ ವ್ಯಕ್ತಿ ಗಳಾಗಿ ಎಂ. ಸಿದ್ಧರಾಜು, ಕೆ. ಸುನಿಲ್ ಪ್ರಸಾದ್, ಕೆ.ಎಚ್. ಸಾವಿತ್ರಿ, ಬಿ.ವಿ. ನಾಗರಾಜು, ರವೀಂದ್ರ ಜಿ. ಭಟ್, ಕೆ.ಚೆನ್ನೆಗೌಡ, ಬಿ.ಹರಿಶ್ಚಂದ್ರ ಭಟ್, ಅಬ್ದಲ್ ಹಮೀದ್ ಎಂ (ಪಾಳ್ಯ), ಇಮ್ರಾನ್ ಖುರೇಶಿ, ಜಿ.ಕೆ. ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್ ಹೂವರ್, ಎಸ್.ಎನ್. ಶಂಕರ್, ಬಿ.ಕೆ. ರವಿ, ರು ಬಸಪ್ಪ, ಮತ್ತು ಜಯಪ್ರಕಾಶ್ ಶೆಟ್ಟಿ ರವರುಗಳು ಭಾಜನರಾಗಿದ್ದಾರೆ.

ಡಿಸೆಂಬರ್ 31 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯ ಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ ನಾರಾಯಣ, ಲಕ್ಷ್ಮಣ ಸವದಿ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?