Friday, March 29, 2024
Google search engine
Homeಜಸ್ಟ್ ನ್ಯೂಸ್4G ಸಿನಿಮಾ‌‌ ಬಿಡುಗಡೆಗೆ ಮುನ್ನ ಸಾವಿನ ಹಾದಿ ತುಣಿದ ನಿರ್ದೇಶಕ

4G ಸಿನಿಮಾ‌‌ ಬಿಡುಗಡೆಗೆ ಮುನ್ನ ಸಾವಿನ ಹಾದಿ ತುಣಿದ ನಿರ್ದೇಶಕ

Publicstory.in


ಕೊಯಮತ್ತೂರು: ರಸ್ತೆ ಅಪಘಾತದಲ್ಲಿ ತಮಿಳಿನ ಯುವ‌ ನಿರ್ದೇಶಕ ಎ.ವಿ ಅರುಣ್ ಸಾವಿಗೀಡಾಗಿದ್ದು, ತಮಿಳು ಸಿನಿಮಾ ರಂಗ ಕಂಬನಿ ಮಿಡಿದಿದೆ.

ಇವರು ನಿರ್ದೇಶಿಸಿದ್ದ ಮೊದಲ ಸಿನಿಮಾ ರಿಲೀಸ್ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

ಎ.ವಿ ಅರುಣ್ ಪ್ರಸತ್.ನಿರ್ದೇಶನದಲ್ಲಿ 4G ಚೊಚ್ಚಲ ಸಿನಿಮಾವನ್ನು ನಿರ್ದೇಶ‌ ಮಾಡಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಿರಲಿಲ್ಲ.

ಕೊಯಮತ್ತೂರಿನ ಮೆಟ್ಟುಪಾಳಂ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?