Thursday, March 28, 2024
Google search engine
Homeಜಸ್ಟ್ ನ್ಯೂಸ್IAS ಅಧಿಕಾರಿ ರಾಜೀನಾಮೆ

IAS ಅಧಿಕಾರಿ ರಾಜೀನಾಮೆ

ಹರಿಯಾಣ: 2014ರ ಬ್ಯಾಚ್‍ನ ಹರಿಯಾಣ ಕೇಡರ್‌ನ ಐಎಎಸ್ ಅಧಿಕಾರಿ ರಾಣಿ ನಗರ್ (35) ರಾಜೀನಾಮೆ ನೀಡಿದ್ದಾರೆ.

ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಅವರು ವೈಯಕ್ತಿಕ ಸುರಕ್ಷತೆಯ ಕಾರಣ ನೀಡಿದ್ದಾರೆ. ಕೊರೊನಾ ಕಾರಣದಿಂದಲೇ ಅವರು ಹೆದರಿ ರಾಜೀನಾಮೆ ನೀಡಿದ್ದಾರೆಯೇ ?

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಹೆಚ್ಚುವರಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅವರು ರಾಜೀನಾಮೆಯನ್ನು ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶಾನಿ ಆನಂದ್ ಅರೋರಾ ಅವರಿಗೆ ನೀಡಿದ್ದಾರೆ.

ರಾಣಿ ನಗರ್ ಪ್ರಸ್ತುತ ಚಂಡೀಗಢದಲ್ಲಿ ವಾಸಿಸುತ್ತಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸುವ ಮೂಲಕ ಎರಡು ವರ್ಷದ ಹಿಂದೆ ಸುದ್ದಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?