Saturday, April 20, 2024
Google search engine
Homeತುಮಕೂರು ಲೈವ್ಕೆಂಪೇಗೌಡರ ಪ್ರತಿಮೆಗೆ ಮೃತ್ತಿಕೆ ನೀಡಿದ ಸುರೇಶಗೌಡರು

ಕೆಂಪೇಗೌಡರ ಪ್ರತಿಮೆಗೆ ಮೃತ್ತಿಕೆ ನೀಡಿದ ಸುರೇಶಗೌಡರು

ಗೂಳೂರು: ನಾಡಪ್ರಭು ಕೆಂಪೇಗೌಡರ ಪ್ರಗತಿಯಪ್ರತಿಮೆ ಅನಾವರಣದ ಪ್ರಯುಕ್ತ ಹಮ್ಮಿಕೊಂಡಿರುವ ಮೃತ್ತಿಕೆ ಸಂಗ್ರಹ ಅಭಿಯಾನ ನಾಗವಲ್ಲಿ, ಗೂಳೂರಿನಲ್ಲಿ ಸೋಮವಾರ ನಡೆಯಿತು.

ಮಾಜಿ ಶಾಸಕ ಬಿ.ಸುರೇಶಗೌಡರು ಗೂಳೂರಿನಲ್ಲಿ ಮೃತ್ತಿಕೆ ನೀಡಿದರು.

ಈ ಸಂದರ್ಭ ಅವರು ಕೆಂಪೇಗೌಡರನ್ನು ಸ್ಮರಿಸಿದರು.

ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ವೇಳೆ ಒಕ್ಕಲಿಗ ಸಮುದಾಯದ ನೂರಾರು ಜನರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?