Saturday, April 20, 2024
Google search engine

ಕೃಷ್ಣಾ

ಚಿತ್ರ: ಡಿ.ಎಸ್.ಕುಮಾರ್

ಕೃಷ್ಣ ಜನ್ಮಾಷ್ಟಮಿ ಯಂದು
ಕೃಷ್ಣನ ಕೂಳಲು ಬರೇ ಬಾಲಕೃಷ್ಣ ನ ಆಟದ ವಸ್ತುವಾಗಿ ಕಂಡಿಲ್ಲ…. ಭವ ಕಳಚಿಸುವ ಸಂದೇಶ ಎನಿಸಿದೆ ಕವಯತ್ರಿಗೆ.

ಕೃಷ್ಣಾ

***********************

ಕೂಳಲೆಂಬ
ಕೂಳಲಿಗೆ
ಹೆಸರು ಕೂಟ್ಟವನು..
ಉಸಿರು ಊದಿದವನು..

ಕರೆಯದೇ
ಕರೆದವನು…

ಬಿದಿರಿಗೆ ಬಿಡುಗಡೆ
ನೀಡಿದವನು..

ತಂತುಗಳ
ಹೂರತಾಗಿಯೂ
ಮಿಡಿಸುವವನು…

ಒಳಗೆ
ಖಾಲಿಯಾಗದ ಹೊರತು
ನಾದ ಹೂಮ್ಮದು ಎಂದು
ತಿಳಿಸಿಕೊಟ್ಟವನು…

ಯಾವ
ಸಪ್ತ ಸ್ವರಗಳ ರಂಧ್ರಗಳು…
ನುಡಿಸುವವನ …ಅಧೀನ

ಕೂಳಲೇ ಕೃಷ್ಣನೇ?
ನಾದ ಕೃಷ್ಣನೇ?

ಕೇಳಿದ್ದು ನಾದವೇ?
ತೆರೆದದ್ದು
ಕಿವಿಯೇ?
ಹೃದಯವೇ?
ಆತ್ಮವೇ?

ಕೊನೆಯಾದದ್ದು
ಭವವೇ?


ಡಾ. ರಜನಿ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?