Sunday, April 14, 2024
Google search engine
Homeಜಸ್ಟ್ ನ್ಯೂಸ್ಲಾಕ್ ಡೌನ್ ಸಂದರ್ಭದಲ್ಲಿಯೂ ರೈತ ಸಂಪರ್ಕ ಕೇಂದ್ರ

ಲಾಕ್ ಡೌನ್ ಸಂದರ್ಭದಲ್ಲಿಯೂ ರೈತ ಸಂಪರ್ಕ ಕೇಂದ್ರ

ತುಮಕೂರು: ಕೋವಿಡ್- 19 ಹರಡುವುದನ್ನು ತಡೆಗಟ್ಟಲು ರಾಜ್ಯದಲ್ಲಿ ಮೇ10ರಿಂದ ಲಾಕ್‌ಡೌನ್ ಜಾರಿಗೊಳಿಸಿರುವ ಕಾರಣ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಲಾಕ್ ಡೌನ್ ಮುಗಿಯುವವರೆಗೂ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಪ್ರತಿನಿತ್ಯ ತೆರೆದಿರುತ್ತವೆ.

ಕೃಷಿ ಪರಿಕರಗಳನ್ನು ಖರೀದಿ ಮಾಡುವ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವ ರೈತರು ನಿಗಧಿ ಪಡಿಸಿದ ಸಮಯದೊಳಗೆ ಭೇಟಿ ನೀಡಿ, ಸವಲತ್ತುಗಳನ್ನು ಪಡೆಯಬಹುದಾಗಿದೆ ಎಂದು
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಎಂ.ಎನ್. ರಾಜಸುಲೋಚನ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?