Monday, April 15, 2024
Google search engine
Homegovernanceದೇಶಪ್ರೇಮದ ಕಿಚ್ಚು ಹಚ್ಚುವುದು ಅಮೃತ ಮಹೋತ್ಸವದ ಸಂಕಲ್ಪ

ದೇಶಪ್ರೇಮದ ಕಿಚ್ಚು ಹಚ್ಚುವುದು ಅಮೃತ ಮಹೋತ್ಸವದ ಸಂಕಲ್ಪ

Publicstory/prajayoga

ವರದಿ, ಮಿಥುನ್ ತಿಪಟೂರು

ತಿಪಟೂರು: ಹರ್ ಘರ್ ತಿರಂಗಾ ಎಂಬ ಮಾನ್ಯ ಪ್ರಧಾನ ಮಂತ್ರಿಗಳ ಕರೆಯ ಮೇರೆಗೆ ದೇಶದ ಪ್ರತಿ ಗ್ರಾಮಗಳಲ್ಲಿ ಜನತೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ತಿಳಿಸಿದರು.
ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 76ನೇ ಸ್ವಾತಂತ್ರೋತ್ಸವ ಸಮಾರಂಭವನ್ನು ತಾಲ್ಲೂಕು ಉಪ ವಿಭಾಗಾಧಿಕಾರಿ ಕಲ್ಪಶ್ರೀ ಧ್ವಜಾರೋಹಣ ಮಾಡಿ ನಂತರ ಮಾತನಾಡಿದರು.

ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮದ ಕಿಚ್ಚು ಹಚ್ಚುವುದೇ ಈ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಕಲ್ಪವಾಗಿದೆ ಎಂದು ಹೇಳಿದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಚಂದ್ರಶೇಖರ್ ಉಪ ತಹಶಿಲ್ದಾರ್ ಜಗನ್ನಾಥ್, ನಗರಸಭಾ ಅಧ್ಯಕ್ಷ ರಾಮೋಹನ್, ಪೌರಾಯುಕ್ತ ಉಮಾಕಾಂತ್ ನಗರಸಭಾ ಸದಸ್ಯರು ಮತ್ತಿತರರು ಭಾಗಿಯಾಗಿದ್ದರು .

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?