Thursday, March 28, 2024
Google search engine
Homeತುಮಕೂರ್ ಲೈವ್ಶಿಕ್ಷಕರ ದಿನಾಚರಣೆಯಲ್ಲಿ ಪತ್ರಕರ್ತರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆಯಲ್ಲಿ ಪತ್ರಕರ್ತರಿಗೆ ಸನ್ಮಾನ

Publicstory/Prajayoga

ಗುಬ್ಬಿ: ಪಟ್ಟಣದ ಹೊರವಲಯದ ಬಾಲಾಜಿ ಕಲ್ಯಾಣ  ಮಂಟಪದಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಸಹಯೋಗದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 135ನೇ ಜಯಂತೋತ್ಸವ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ  ಗುಬ್ಬಿ ಪತ್ರಕರ್ತರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ಳಾವಿ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ, ಶಾಸಕ ಎಸ್‌ಆರ್ ಶ್ರೀನಿವಾಸ್, ಬಿಇಒ ಸೊಮಶೇಖರ್ ಸೇರಿದಂತೆ ಶಿಕ್ಷಕರು ಹಾಗೂ ಶಿಕ್ಷಕ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?