Saturday, April 13, 2024
Google search engine
Homeಜನಮನಮನೆಯಲ್ಲಿ ಮಧ್ಯರಾತ್ರಿ ಕರಡಿ ಪ್ರತ್ಯಕ್ಷ ; ಗಾಬರಿಗೊಂಡ ಗ್ರಾಮಸ್ಥರು ಮಾಡಿದ್ದೇನು?

ಮನೆಯಲ್ಲಿ ಮಧ್ಯರಾತ್ರಿ ಕರಡಿ ಪ್ರತ್ಯಕ್ಷ ; ಗಾಬರಿಗೊಂಡ ಗ್ರಾಮಸ್ಥರು ಮಾಡಿದ್ದೇನು?

Publicstory/prajayoga

ಪಾವಗಡ: ಮನೆಯೊಂದರಲ್ಲಿ ಕರಡಿ ಕಾಣಿಸಿಕೊಂಡ ಘಟನೆ ತಾಲೂಕಿನ ನಿಡಗಲ್ ಹೋಬಳಿಯ ದೇವಲಕೆರೆಯಲ್ಲಿ ನಡೆದಿದೆ.

ಗ್ರಾಮದಲ್ಲಿ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಆಶ್ರಯಕ್ಕಾಗಿ ಗ್ರಾಮದ ನಿವಾಸಿ ಮಂಜಯಳಾ ಪುಟ್ಟರಾಜು ನಿರ್ಮಾಣಗುತ್ತಿರುವ ಮನೆಯಲ್ಲಿ ಮಧ್ಯರಾತ್ರಿ ಪ್ರತ್ಯಕ್ಷವಾಗಿದೆ ಎನ್ನಲಾಗಿದೆ.

ಇದನ್ನು ಕಂಡು ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ನಂತರ ಗ್ರಾಮಸ್ಥರು ಒಟ್ಟಾಗಿ ಸೇರಿದ್ದಾರೆ. ಒಮ್ಮೆ ಕೂಗಾಟ ನಡೆಸಿ ಕರಡಿಯನ್ನು ಬೆದರಿಸಿ ಓಡಿಸುವ ಕೆಲಸ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?