Thursday, March 28, 2024
Google search engine
Homeಕ್ರೈಂಶಿಕ್ಷಕರಿಂದ ಜಾತಿ ತಾರತಮ್ಯ-ಬಿಇಒಗೆ ದೂರು

ಶಿಕ್ಷಕರಿಂದ ಜಾತಿ ತಾರತಮ್ಯ-ಬಿಇಒಗೆ ದೂರು

*ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು

ಪಾವಗಡ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ಣುಡಿಯಂತೆ ಮಕ್ಕಳನ್ನು ತಿದ್ದಿ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕಾದ ಶಿಕ್ಷಕರೇ ಮಕ್ಕಳ ನಡುವೆ ಜಾತಿ ತಾರತಮ್ಯ ಮಾಡಿದ ಘಟನೆ ಇಂದು ತಾಲೂಕಿನ ಸಾಸಲಕುಂಟೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

ಪತ್ರದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಮತ್ತು ದೈಹಿಕ ಶಿಕ್ಷಕಿಯ ಹೆಸರನ್ನು ಉಲ್ಲೇಖಿಸಿದ್ದು, ಮಕ್ಕಳ ಮುಂದೆಯೆ ಅಸಭ್ಯವಾಗಿ ಮಾತನಾಡುವುದು, ಹಾಗೂ ಭಾನುವಾರ ವಿಶೇಷ ಶಾಲೆಯ ಹೆಸರಿನಲ್ಲಿ ಕಲಿಕೆಗೆ ಬದಲಾಗಿ ಕಾಲಹರಣ ಮಾಡುವರೆಂದು, ಶಾಲೆಯಲ್ಲಿ ಹಲವಾರು ರೀತಿಯಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ತಾರತಮ್ಯ ಮಾಡುವರೆಂದು ಸಾಸಲಕುಂಟೆ ಗ್ರಾಮದ ಯುವಕರು ಮತ್ತು ಗ್ರಾಮಸ್ಥರು ದೂರಿದ್ದಾರೆ.

ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ವಿದ್ಯಾರ್ಥಿಗಳು ದೂರು ಸಲ್ಲಿಸಿದರು.

ಈ ಸಂಬಂಧ ಪೋಷಕರು ಹಾಗೂ ಊರಿನ ಯುವಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದರು. ಈ ಸಂಧರ್ಭದಲ್ಲಿ ಸಾಸಲಕುಂಟೆ ಗ್ರಾಮದ ಭರತ್, ಅಖಿಲ್, ಪಾಲಾಕ್ಷಿ, ಯಶ್ವಂತ್, ಗೋಪಾಲ, ಪ್ರಶಾಂತ್, ರಾಜ, ಆದರ್ಶ, ಸುದರ್ಶನ್ ಗಣೆಶ್, ನರಸಿಂಹ ಇತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?