Thursday, April 25, 2024
Google search engine
Homegovernanceಪಾವಗಡ: ಮಹಾಮಳೆಯ ತುರ್ತು ಸಹಾಯವಾಣಿ ಆರಂಭ

ಪಾವಗಡ: ಮಹಾಮಳೆಯ ತುರ್ತು ಸಹಾಯವಾಣಿ ಆರಂಭ

Publicstory/prajayoga

ಪಾವಗಡ:  ತಾಲೂಕಿನಾದ್ಯಂತ  ಸತತವಾಗಿ ಮಹಾಮಳೆಯಾಗುತ್ತಿರುವ ಹಿನ್ನೆಲೆ ಕೆರೆ ಕಟ್ಟೆಗಳು ಹೊಡೆದು ಭೂಕುಸಿತ, ಮನೆಕುಸಿತ,  ಜನನಿಬಿಡ  ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ  ದೂರುಗಳನ್ನು ಸ್ವೀಕರಿಸಿ ತುರ್ತಾಗಿ ಕ್ರಮ ಕೈಗೊಳ್ಳಲೆಂದು ಜಿಲ್ಲಾಧಿಕಾರಿಯು ಆದೇಶಿಸಿದ್ದಾರೆ. ಇದರ ಮೇರೆಗೆ ಪಾವಗಡ ತಾಲೂಕು ಕಚೇರಿಯಲ್ಲಿ ಸಹಯವಾಣಿ ಕೇಂದ್ರ ಸ್ಥಾಪಿಸಲಾಗಿದ್ದು,  ದೂರವಾಣಿ ಸಂಖ್ಯೆ 08136-295573 ಸಂಖ್ಯೆಗೆ  ಸಾರ್ವಜನಿಕರು 24×7 ಕರೆ ಮಾಡಿ ತುರ್ತುಸೇವೆ ಪಡೆಯಲು ಸಂಪರ್ಕಿಸಬಹುದೆಂದು ತಹಶೀಲ್ದಾರ್ ವರದರಾಜು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?